ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 16, 2025, 11:29 AM IST

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. 

ಬೆಂಗಳೂರು(ಡಿ.16):  ಶಾಹಿ ಸ್ನಾನದ ನಂತರ ಅಚ್ಚರಿ. ಸಂಗಮದಲ್ಲಿ ಮುಳುಗಿದಾಕೆ  ಹೇಳಿದ್ದೇನು? ಮಹಾಕುಂಭ ಮಹೋತ್ಸವದ ಕುರಿತು ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್! ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮಹಾಕುಂಭ ವಿಸ್ಮಯ

144 ವರ್ಷಗಳ ನಂತರ ಮರಳಿ ಬಂದಿರುವ ಮಹಾ ಕುಂಭಮೇಳ ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿದೆ. ಜನವರಿ 13 ರಿಂದ ಆರಂಭವಾಗಿರುವ ಮಹಾಕುಂಭಮೇಳ ಫೆಬ್ರವರಿ 26ರವರೆಗೂ, 45 ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮಹಾ ಕುಂಭಮೇಳ ಅನೇಕ ವಿಶೇಷತೆಗಳನ್ನು ಹೊಂದಿದೆ. ಆ ವಿಶೇಷತೆಗಳು ಏನು ಅನ್ನೋದರ ಕುರಿತು ಈಗಿಲ್ಲಿ ನೋಡೋಣ. 

ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!

ಈ ವರ್ಷ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ ನಾವು ಹೇಳಿರುವ ಪ್ರಮುಖ ವಿಚಾರಗಳು ತುಂಬಾನೇ ವಿಶೇಷತೆಯನ್ನು ಹೊಂದಿವೆ. ಇನ್ನು ಈ ಮಹಾಕುಂಭಮೇಳದಲ್ಲಿ ಭಾಗಿಯಾಗಿರುವ ಕನ್ನಡಿಗರು ಏನ್ ಹೇಳಿದ್ದಾರೆ. 

ಈ ವಿಶೇಷ ಮಹಾ ಕುಂಭಮೇಳದಲ್ಲಿ ಪಾಪನಾಶಕ್ಕಾಗಿ, ಪುಣ್ಯಪ್ರಾಪ್ತಿಗಾಗಿ ಸಾವಿರಾರು ಕನ್ನಡ ಭಕ್ತರು ಭಾಗಿಯಾಗಿದ್ದಾರೆ. ಭಾಗಿಯಾಗಿರುವ ಕನ್ನಡ ಭಕ್ತರು ಮಹಾಕುಂಭಮೇಳದ ಕುರಿತು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 
ಇನ್ನು ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅವರು ಮಹಾಕುಂಭಮೇಳದ ಕುರಿತು ಏನ್ ಹೇಳಿದ್ದಾರೆ. ಪ್ರಯಾಗರಾಜ್‌ನಲ್ಲಿ ಅವರು ಎಷ್ಟು ದಿನಗಳ ಕಾಲ ಉಳಿಯಲಿದ್ದಾರೆ? ಮಹಾಕುಂಭಮೇಳ ಕುರಿತು ಅವರು ಹೇಳಿದ್ದೇನು ಅನ್ನೋದನ್ನು ಇಲ್ಲಿ ನೋಡೋಣ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more