26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

Published : Apr 12, 2025, 08:24 PM ISTUpdated : Apr 12, 2025, 09:11 PM IST

26/11ರ ಮುಂಬೈ ದಾಳಿಯ ಪ್ರಮುಖ ಉಗ್ರ ತಹಾವುರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದೆ. ಈ ಹಿಂದೆ ತಪ್ಪಿಸಿಕೊಂಡಿದ್ದ ಮಾಸ್ಟರ್ ಮೈಂಡ್ ಈಗ ಭಾರತದ ಕೈಗೆ ಸಿಕ್ಕಿಬಿದ್ದಿದ್ದು, ಭಾರತದ ರಣತಂತ್ರವೇನು ಎಂಬುದನ್ನು ಕಾದು ನೋಡಬೇಕಿದೆ.

ಅದು ಭಾರತದ ಪಾಲಿಗೆ ಆರದ ಗಾಯ. ಕೋಟಿ ಕೋಟಿ ಭಾರತೀಯರ ಎದೆಯಲ್ಲಿ ಕ್ರೋಧಾಗ್ನಿ ಹೊತ್ತಿಸಿದ ಗಾಯ. ಅವತ್ತು ಆ ದಾರುಣ ದಾಳಿ ನಡೆಸಿದ ರಾಕ್ಷಸರನ್ನ ಭಾರಯ ಯಾವತ್ತೋ ಯಮಸದನಕ್ಕೆ ಕಳಿಸಿದೆ. ಆದ್ರೆ, ಈ ರಣರಕ್ಕಸ ದಾಳಿಯ ಹಿಂದಿದ್ದ ಮಾಸ್ಟರ್ ಮೈಂಡ್ ಒಬ್ಬ ಮಾತ್ರ, ಬಚಾವ್ ಆಗಿಬಿಟ್ಟಿದ್ದ. ಈಗ ಅವನ ತಲೆಗೇ ಗಂಡಾಂತರ ಎದುರಾಗಿದೆ. ಅಷ್ಟಕ್ಕೂ ದೂರದೇಶದಲ್ಲೆಲ್ಲೋ ಬೆಚ್ಚಗಿದ್ದ ಉಗ್ರಸರ್ಪನಾ, ಅದ್ಯಾವ ಗರುಡಮಂತ್ರ ಪಠಿಸಿ ಭಾರತ ಬರಮಾಡಿಕೊಳ್ತು. ಬಂದಿರೋ ಉಗ್ರನನ್ನ ಏನು ಮಾಡಲಿದೆ ಭಾರತ?  

ನಾವು ನಿಮಗೆ ಹೇಳ್ಬೇಕು ಅಂತಿರೋದು ಇದೇ ಕತೆ. ಈ ಎರಡು ಶಕ್ತಿಗಳು ಒಟ್ಟಾಗಿ ಹೇಗೆ ಹೊಸ ಚರಿತ್ರೆ ಸೃಷ್ಟಿಸಿವೆ ಅನ್ನೋದನ್ನ ಕೇಳೋದೇ ರೋಮಾಂಚಕವಾಗಿದೆ. ಭಾರತ ಈಗ ಬದಲಾಗಿದೆ. ಎದುರಾಳಿ ಒಂದು ಹೆಜ್ಜೆ ಇಡೋ ಮೊದಲೇ, ಭಾರತದ ಅವನ ಕಾಲನ್ನೇ ಕಟ್ಟಿಹಾಕೋ ಮಟ್ಟಕ್ಕೆ ಬಲಿಷ್ಠವಾಗಿದೆ. ಈ ಬದಲಾವಣೆಗೆ ಕಾರಣವಾಗಿದ್ದು, ಆ ಇಬ್ಬರು. ಭಾರತ ನಡೆಸಿದ ಆ ಸರ್ಜಿಕಲ್ ಸ್ಟ್ರೈಕ್, ಭಾರತದ ಶಕ್ತಿ ಎಂಥದ್ದು ಅನ್ನೋದನ್ನ ಇಡೀ ಜಗತ್ತಿಗೆ ಹೊಸದಾಗಿ ಪರಿಚಯಿಸಿತ್ತು. ಆ ಶಕ್ತಿ ಪ್ರದರ್ಶನದ ಹಿಂದೆ ಇದ್ದದ್ದು, ಇದೇ ಅಜಿತ್ ದೋವಲ್. ಭಾರತದ ವಿದೇಶಾಂಗ ನೀತಿ, ಈಗ ಬದಲಾಗಿದೆ. ಅದೇ ಥರ ದೇಶದ ಗಡಿಯಲ್ಲೂ, ಗಡಿಯೊಳಗೂ ಭಾರತ ಬಲಿಷ್ಠವಾಗಿದೆ. ಅದಕ್ಕೆ ಸಣ್ಣ ಉದಾಹರಣೆ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ವಿಚಾರಣೆ ಆರಂಭವಾಗಿದೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more