26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

Published : Apr 12, 2025, 08:24 PM ISTUpdated : Apr 12, 2025, 09:11 PM IST

26/11ರ ಮುಂಬೈ ದಾಳಿಯ ಪ್ರಮುಖ ಉಗ್ರ ತಹಾವುರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದೆ. ಈ ಹಿಂದೆ ತಪ್ಪಿಸಿಕೊಂಡಿದ್ದ ಮಾಸ್ಟರ್ ಮೈಂಡ್ ಈಗ ಭಾರತದ ಕೈಗೆ ಸಿಕ್ಕಿಬಿದ್ದಿದ್ದು, ಭಾರತದ ರಣತಂತ್ರವೇನು ಎಂಬುದನ್ನು ಕಾದು ನೋಡಬೇಕಿದೆ.

ಅದು ಭಾರತದ ಪಾಲಿಗೆ ಆರದ ಗಾಯ. ಕೋಟಿ ಕೋಟಿ ಭಾರತೀಯರ ಎದೆಯಲ್ಲಿ ಕ್ರೋಧಾಗ್ನಿ ಹೊತ್ತಿಸಿದ ಗಾಯ. ಅವತ್ತು ಆ ದಾರುಣ ದಾಳಿ ನಡೆಸಿದ ರಾಕ್ಷಸರನ್ನ ಭಾರಯ ಯಾವತ್ತೋ ಯಮಸದನಕ್ಕೆ ಕಳಿಸಿದೆ. ಆದ್ರೆ, ಈ ರಣರಕ್ಕಸ ದಾಳಿಯ ಹಿಂದಿದ್ದ ಮಾಸ್ಟರ್ ಮೈಂಡ್ ಒಬ್ಬ ಮಾತ್ರ, ಬಚಾವ್ ಆಗಿಬಿಟ್ಟಿದ್ದ. ಈಗ ಅವನ ತಲೆಗೇ ಗಂಡಾಂತರ ಎದುರಾಗಿದೆ. ಅಷ್ಟಕ್ಕೂ ದೂರದೇಶದಲ್ಲೆಲ್ಲೋ ಬೆಚ್ಚಗಿದ್ದ ಉಗ್ರಸರ್ಪನಾ, ಅದ್ಯಾವ ಗರುಡಮಂತ್ರ ಪಠಿಸಿ ಭಾರತ ಬರಮಾಡಿಕೊಳ್ತು. ಬಂದಿರೋ ಉಗ್ರನನ್ನ ಏನು ಮಾಡಲಿದೆ ಭಾರತ?  

ನಾವು ನಿಮಗೆ ಹೇಳ್ಬೇಕು ಅಂತಿರೋದು ಇದೇ ಕತೆ. ಈ ಎರಡು ಶಕ್ತಿಗಳು ಒಟ್ಟಾಗಿ ಹೇಗೆ ಹೊಸ ಚರಿತ್ರೆ ಸೃಷ್ಟಿಸಿವೆ ಅನ್ನೋದನ್ನ ಕೇಳೋದೇ ರೋಮಾಂಚಕವಾಗಿದೆ. ಭಾರತ ಈಗ ಬದಲಾಗಿದೆ. ಎದುರಾಳಿ ಒಂದು ಹೆಜ್ಜೆ ಇಡೋ ಮೊದಲೇ, ಭಾರತದ ಅವನ ಕಾಲನ್ನೇ ಕಟ್ಟಿಹಾಕೋ ಮಟ್ಟಕ್ಕೆ ಬಲಿಷ್ಠವಾಗಿದೆ. ಈ ಬದಲಾವಣೆಗೆ ಕಾರಣವಾಗಿದ್ದು, ಆ ಇಬ್ಬರು. ಭಾರತ ನಡೆಸಿದ ಆ ಸರ್ಜಿಕಲ್ ಸ್ಟ್ರೈಕ್, ಭಾರತದ ಶಕ್ತಿ ಎಂಥದ್ದು ಅನ್ನೋದನ್ನ ಇಡೀ ಜಗತ್ತಿಗೆ ಹೊಸದಾಗಿ ಪರಿಚಯಿಸಿತ್ತು. ಆ ಶಕ್ತಿ ಪ್ರದರ್ಶನದ ಹಿಂದೆ ಇದ್ದದ್ದು, ಇದೇ ಅಜಿತ್ ದೋವಲ್. ಭಾರತದ ವಿದೇಶಾಂಗ ನೀತಿ, ಈಗ ಬದಲಾಗಿದೆ. ಅದೇ ಥರ ದೇಶದ ಗಡಿಯಲ್ಲೂ, ಗಡಿಯೊಳಗೂ ಭಾರತ ಬಲಿಷ್ಠವಾಗಿದೆ. ಅದಕ್ಕೆ ಸಣ್ಣ ಉದಾಹರಣೆ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ವಿಚಾರಣೆ ಆರಂಭವಾಗಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more