ಚೀನಾ ಸೇನೆಯ ಜೊತೆ ಈ ಕಂಪನಿಗಳ ಪರೋಕ್ಷ ನಂಟು; ಭಾರತಕ್ಕೆ ಸಂಕಷ್ಟ ಉಂಟು..!

ಚೀನಾ ಸೇನೆಯ ಜೊತೆ ಈ ಕಂಪನಿಗಳ ಪರೋಕ್ಷ ನಂಟು; ಭಾರತಕ್ಕೆ ಸಂಕಷ್ಟ ಉಂಟು..!

Suvarna News   | Asianet News
Published : Jul 20, 2020, 12:23 PM IST

ಪೂರ್ವ ಲಡಾಖ್‌ ಗಡಿಯಲ್ಲಿ ಭಾರತೀಯ ಯೋಧರ ಹತ್ಯೆಗೆ ಪ್ರತಿಯಾಗಿ ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಚೀನಾದ ಪೀಪಲ್ಸ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ಜೊತೆ ಪರೋಕ್ಷ ಸಂಬಂಧ ಹೊಂದಿರುವ ಜಾಗತಿಕ ದೈತ್ಯ ಕಂಪನಿ ಹುವೈ, ಅಲಿಬಾಬಾ ಸೇರಿ ಚೀನಾದ 7 ಕಂಪನಿಗಳ ವಿರುದ್ಧ ಭಾರತ ಕ್ರಮ ಜರುಗಿಸುವ ಸಾಧ್ಯತೆ ಇದೆ.
 

ಬೆಂಗಳೂರು (ಜು. 20): ಪೂರ್ವ ಲಡಾಖ್‌ ಗಡಿಯಲ್ಲಿ ಭಾರತೀಯ ಯೋಧರ ಹತ್ಯೆಗೆ ಪ್ರತಿಯಾಗಿ ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಚೀನಾದ ಪೀಪಲ್ಸ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ಜೊತೆ ಪರೋಕ್ಷ ಸಂಬಂಧ ಹೊಂದಿರುವ ಜಾಗತಿಕ ದೈತ್ಯ ಕಂಪನಿ ಹುವೈ, ಅಲಿಬಾಬಾ ಸೇರಿ ಚೀನಾದ 7 ಕಂಪನಿಗಳ ವಿರುದ್ಧ ಭಾರತ ಕ್ರಮ ಜರುಗಿಸುವ ಸಾಧ್ಯತೆ ಇದೆ.

ಕ್ಷಿಇಂಡಿಯಾ ಸ್ಟೀಲ್ಸ್‌, ಕ್ಸಿನ್ಸಿಂಗ್‌ ಕೆಥೆ ಇಂಟರ್‌ ನ್ಯಾಷನಲ್‌, ಚೀನಾ ಇಲೆಕ್ಟ್ರಾನಿಕ್‌ ಟೆಕ್ನಾಲಜಿ ಗ್ರೂಪ್‌, ಹುವೈ, ಅಲಿಬಾಬಾ, ಟೆನ್ಸೆಂಟ್‌ ಮತ್ತು ಎಸ್‌ಎಐಸಿ ಮೋಟಾರ್‌ ಕಾರ್ಪೊರೇಷನ್‌ ಕಂಪನಿಗಳ ಕಾರ್ಯಚಟುವಟಿಕೆಗಳ ಮೇಲೆ ಸರ್ಕಾರ ನಿಗಾ ವಹಿಸಿದೆ.

ಅಲಿಬಾಬಾ ಹಾಗೂ ಟೆನ್ಸೆಂಟ್‌ ಕಂಪನಿಗಳು ಚೀನಾ ಸೇನೆಯ ಕೃತಕ ಬುದ್ಧಿಮತ್ತೆ ಯೋಜನೆಗಳು, ಸೇನೆ ಹಾಗೂ ನಾಗರಿಕರ ಸಹಭಾಗಿತ್ವದ ಭಾಗವಾಗಿ ಕಾರ್ಯನಿರ್ವಹಿಸುತ್ತಿವೆ. ಅದರಂತೆ ಈ ಸಂಸ್ಥೆಗಳು ಚೀನಾದ ರಕ್ಷಣಾ ವಲಯಕ್ಕೆ ತಮ್ಮದೇ ಕೊಡುಗೆಯನ್ನು ನೀಡುತ್ತಿವೆ ಎಂದು ಮೂಲಗಳು ತಿಳಿಸಿವೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?