ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

Published : Dec 21, 2024, 02:55 PM IST

ದೇಶಕಂಡ ಅಪ್ರತಿಮ ಸೇನಾಧಿಕಾರಿ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಸಂಭವಿಸಿದ ಈ ದುರಂತದ ಬಗ್ಗೆ ಸುತ್ತುವರೆದಿರುವ ಅನುಮಾನಗಳಿಗೆ ಈಗ ಉತ್ತರ ಸಿಕ್ಕಿದೆ.

ಸರಿಯಾಗಿ ಮೂರು ವರ್ಷಗಳ ಹಿಂದೆ ನಾವೂ ನೀವೂ ಒಂದು ಮಹಾದುರಂತದ ಸುದ್ದಿ ಕೇಳಿದ್ವಿ. ದೇಶಕಂಡ ಅಪರೂಪದ ಸೇನಾಧಿಕಾರಿ, ಎಂಟೆದೆ ಬಂಟ, ಬಿಪಿನ್ ರಾವತ್ ಅನ್ನೋ ಧೀರ ರಾಷ್ಟ್ರ ಭಕ್ತನನ್ನ ಕಳ್ಕೊಂಡ್ವಿ. ಆದ್ರೆ ಆ ಸಾವಿಗೆ ಕಾರಣ ಏನು ಅನ್ನೋದು ಈಗ ಹೊರಬಂದಿದೆ. ಅವತ್ತು ಮೂಡಿದ್ದ ಅನುಮಾನಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಅಷ್ಟಕ್ಕೂ ಅವತ್ತು ಆಗಿದ್ದೇನು? ಆ ದುರಂತ ಸಂಭವಿಸಿದ್ದು ಹೇಗೆ?

ಬಿಪಿನ್ ರಾವತ್ ಅಂದ್ರೆ ಅದು ಬರೀ ವ್ಯಕ್ತಿಯ ಹೆಸರಲ್ಲ, ಅದೇ ಒಂದು ಶಕ್ತಿಯಾಗಿತ್ತು. ಶತ್ರುಗಳ ಕ್ಷುದ್ರವ್ಯೂಹವನ್ನೆಲ್ಲಾ ಬೇಧಿಸೋ ಎದೆಗಾರಿಕೆ ಅವರಿದಿತ್ತು. ರಾವತ್ ಇದಾರೆ ಅನ್ನೋ ಒಂದೇ ಕಾರಣಕ್ಕೇ, ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಕ್ಕೂ ಹಿಂದೆ ಮುಂದೆ ನೋಡ್ತಾ ಇದ್ವು. ಅಂಥವರ ಈ ದುರಂತ ಹೇಗಾಯ್ತು ಗೊತ್ತಾ? ಬಿಪಿನ್ ರಾವತ್ ಅವರು ಮರಣ ಹೊಂದಿದಾಗ, ದೇಶದ ತುಂಬಾ ಸಂದೇಹದ ಜ್ವಾಲೆಯೊಂದು ಹೊತ್ತಿಕೊಂಡಿತ್ತು. ಅನುಮಾನ ಮೂಡಿತ್ತು. ಆ ಅನುಮಾನಕ್ಕೆ, ಈ ವರದಿ ಉತ್ತರ ಕೊಟ್ಟಿದೆ. ಅಷ್ಟಕ್ಕೂ ಆ ಅನುಮಾನ ಏನು? ಇಲ್ಲಿದೆ ಉತ್ತರ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು