ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

Published : Dec 21, 2024, 02:55 PM IST

ದೇಶಕಂಡ ಅಪ್ರತಿಮ ಸೇನಾಧಿಕಾರಿ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಸಂಭವಿಸಿದ ಈ ದುರಂತದ ಬಗ್ಗೆ ಸುತ್ತುವರೆದಿರುವ ಅನುಮಾನಗಳಿಗೆ ಈಗ ಉತ್ತರ ಸಿಕ್ಕಿದೆ.

ಸರಿಯಾಗಿ ಮೂರು ವರ್ಷಗಳ ಹಿಂದೆ ನಾವೂ ನೀವೂ ಒಂದು ಮಹಾದುರಂತದ ಸುದ್ದಿ ಕೇಳಿದ್ವಿ. ದೇಶಕಂಡ ಅಪರೂಪದ ಸೇನಾಧಿಕಾರಿ, ಎಂಟೆದೆ ಬಂಟ, ಬಿಪಿನ್ ರಾವತ್ ಅನ್ನೋ ಧೀರ ರಾಷ್ಟ್ರ ಭಕ್ತನನ್ನ ಕಳ್ಕೊಂಡ್ವಿ. ಆದ್ರೆ ಆ ಸಾವಿಗೆ ಕಾರಣ ಏನು ಅನ್ನೋದು ಈಗ ಹೊರಬಂದಿದೆ. ಅವತ್ತು ಮೂಡಿದ್ದ ಅನುಮಾನಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಅಷ್ಟಕ್ಕೂ ಅವತ್ತು ಆಗಿದ್ದೇನು? ಆ ದುರಂತ ಸಂಭವಿಸಿದ್ದು ಹೇಗೆ?

ಬಿಪಿನ್ ರಾವತ್ ಅಂದ್ರೆ ಅದು ಬರೀ ವ್ಯಕ್ತಿಯ ಹೆಸರಲ್ಲ, ಅದೇ ಒಂದು ಶಕ್ತಿಯಾಗಿತ್ತು. ಶತ್ರುಗಳ ಕ್ಷುದ್ರವ್ಯೂಹವನ್ನೆಲ್ಲಾ ಬೇಧಿಸೋ ಎದೆಗಾರಿಕೆ ಅವರಿದಿತ್ತು. ರಾವತ್ ಇದಾರೆ ಅನ್ನೋ ಒಂದೇ ಕಾರಣಕ್ಕೇ, ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಕ್ಕೂ ಹಿಂದೆ ಮುಂದೆ ನೋಡ್ತಾ ಇದ್ವು. ಅಂಥವರ ಈ ದುರಂತ ಹೇಗಾಯ್ತು ಗೊತ್ತಾ? ಬಿಪಿನ್ ರಾವತ್ ಅವರು ಮರಣ ಹೊಂದಿದಾಗ, ದೇಶದ ತುಂಬಾ ಸಂದೇಹದ ಜ್ವಾಲೆಯೊಂದು ಹೊತ್ತಿಕೊಂಡಿತ್ತು. ಅನುಮಾನ ಮೂಡಿತ್ತು. ಆ ಅನುಮಾನಕ್ಕೆ, ಈ ವರದಿ ಉತ್ತರ ಕೊಟ್ಟಿದೆ. ಅಷ್ಟಕ್ಕೂ ಆ ಅನುಮಾನ ಏನು? ಇಲ್ಲಿದೆ ಉತ್ತರ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!