ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

Published : Dec 21, 2024, 02:55 PM IST

ದೇಶಕಂಡ ಅಪ್ರತಿಮ ಸೇನಾಧಿಕಾರಿ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಸಂಭವಿಸಿದ ಈ ದುರಂತದ ಬಗ್ಗೆ ಸುತ್ತುವರೆದಿರುವ ಅನುಮಾನಗಳಿಗೆ ಈಗ ಉತ್ತರ ಸಿಕ್ಕಿದೆ.

ಸರಿಯಾಗಿ ಮೂರು ವರ್ಷಗಳ ಹಿಂದೆ ನಾವೂ ನೀವೂ ಒಂದು ಮಹಾದುರಂತದ ಸುದ್ದಿ ಕೇಳಿದ್ವಿ. ದೇಶಕಂಡ ಅಪರೂಪದ ಸೇನಾಧಿಕಾರಿ, ಎಂಟೆದೆ ಬಂಟ, ಬಿಪಿನ್ ರಾವತ್ ಅನ್ನೋ ಧೀರ ರಾಷ್ಟ್ರ ಭಕ್ತನನ್ನ ಕಳ್ಕೊಂಡ್ವಿ. ಆದ್ರೆ ಆ ಸಾವಿಗೆ ಕಾರಣ ಏನು ಅನ್ನೋದು ಈಗ ಹೊರಬಂದಿದೆ. ಅವತ್ತು ಮೂಡಿದ್ದ ಅನುಮಾನಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಅಷ್ಟಕ್ಕೂ ಅವತ್ತು ಆಗಿದ್ದೇನು? ಆ ದುರಂತ ಸಂಭವಿಸಿದ್ದು ಹೇಗೆ?

ಬಿಪಿನ್ ರಾವತ್ ಅಂದ್ರೆ ಅದು ಬರೀ ವ್ಯಕ್ತಿಯ ಹೆಸರಲ್ಲ, ಅದೇ ಒಂದು ಶಕ್ತಿಯಾಗಿತ್ತು. ಶತ್ರುಗಳ ಕ್ಷುದ್ರವ್ಯೂಹವನ್ನೆಲ್ಲಾ ಬೇಧಿಸೋ ಎದೆಗಾರಿಕೆ ಅವರಿದಿತ್ತು. ರಾವತ್ ಇದಾರೆ ಅನ್ನೋ ಒಂದೇ ಕಾರಣಕ್ಕೇ, ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಕ್ಕೂ ಹಿಂದೆ ಮುಂದೆ ನೋಡ್ತಾ ಇದ್ವು. ಅಂಥವರ ಈ ದುರಂತ ಹೇಗಾಯ್ತು ಗೊತ್ತಾ? ಬಿಪಿನ್ ರಾವತ್ ಅವರು ಮರಣ ಹೊಂದಿದಾಗ, ದೇಶದ ತುಂಬಾ ಸಂದೇಹದ ಜ್ವಾಲೆಯೊಂದು ಹೊತ್ತಿಕೊಂಡಿತ್ತು. ಅನುಮಾನ ಮೂಡಿತ್ತು. ಆ ಅನುಮಾನಕ್ಕೆ, ಈ ವರದಿ ಉತ್ತರ ಕೊಟ್ಟಿದೆ. ಅಷ್ಟಕ್ಕೂ ಆ ಅನುಮಾನ ಏನು? ಇಲ್ಲಿದೆ ಉತ್ತರ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?