ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

Published : Dec 21, 2024, 02:55 PM IST

ದೇಶಕಂಡ ಅಪ್ರತಿಮ ಸೇನಾಧಿಕಾರಿ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಸಂಭವಿಸಿದ ಈ ದುರಂತದ ಬಗ್ಗೆ ಸುತ್ತುವರೆದಿರುವ ಅನುಮಾನಗಳಿಗೆ ಈಗ ಉತ್ತರ ಸಿಕ್ಕಿದೆ.

ಸರಿಯಾಗಿ ಮೂರು ವರ್ಷಗಳ ಹಿಂದೆ ನಾವೂ ನೀವೂ ಒಂದು ಮಹಾದುರಂತದ ಸುದ್ದಿ ಕೇಳಿದ್ವಿ. ದೇಶಕಂಡ ಅಪರೂಪದ ಸೇನಾಧಿಕಾರಿ, ಎಂಟೆದೆ ಬಂಟ, ಬಿಪಿನ್ ರಾವತ್ ಅನ್ನೋ ಧೀರ ರಾಷ್ಟ್ರ ಭಕ್ತನನ್ನ ಕಳ್ಕೊಂಡ್ವಿ. ಆದ್ರೆ ಆ ಸಾವಿಗೆ ಕಾರಣ ಏನು ಅನ್ನೋದು ಈಗ ಹೊರಬಂದಿದೆ. ಅವತ್ತು ಮೂಡಿದ್ದ ಅನುಮಾನಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಅಷ್ಟಕ್ಕೂ ಅವತ್ತು ಆಗಿದ್ದೇನು? ಆ ದುರಂತ ಸಂಭವಿಸಿದ್ದು ಹೇಗೆ?

ಬಿಪಿನ್ ರಾವತ್ ಅಂದ್ರೆ ಅದು ಬರೀ ವ್ಯಕ್ತಿಯ ಹೆಸರಲ್ಲ, ಅದೇ ಒಂದು ಶಕ್ತಿಯಾಗಿತ್ತು. ಶತ್ರುಗಳ ಕ್ಷುದ್ರವ್ಯೂಹವನ್ನೆಲ್ಲಾ ಬೇಧಿಸೋ ಎದೆಗಾರಿಕೆ ಅವರಿದಿತ್ತು. ರಾವತ್ ಇದಾರೆ ಅನ್ನೋ ಒಂದೇ ಕಾರಣಕ್ಕೇ, ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಕ್ಕೂ ಹಿಂದೆ ಮುಂದೆ ನೋಡ್ತಾ ಇದ್ವು. ಅಂಥವರ ಈ ದುರಂತ ಹೇಗಾಯ್ತು ಗೊತ್ತಾ? ಬಿಪಿನ್ ರಾವತ್ ಅವರು ಮರಣ ಹೊಂದಿದಾಗ, ದೇಶದ ತುಂಬಾ ಸಂದೇಹದ ಜ್ವಾಲೆಯೊಂದು ಹೊತ್ತಿಕೊಂಡಿತ್ತು. ಅನುಮಾನ ಮೂಡಿತ್ತು. ಆ ಅನುಮಾನಕ್ಕೆ, ಈ ವರದಿ ಉತ್ತರ ಕೊಟ್ಟಿದೆ. ಅಷ್ಟಕ್ಕೂ ಆ ಅನುಮಾನ ಏನು? ಇಲ್ಲಿದೆ ಉತ್ತರ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!