ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

ದೇಶವನ್ನೇ ಕಂಗೆಡಿಸಿತ್ತು ರಣ ಬೇಟೆಗಾರನ ಅಗ್ನಿದುರಂತ! 3 ವರ್ಷಗಳ ನಂತರ ಹೊರ ಬಂತು ಭಯಾನಕ ಸತ್ಯ!

Published : Dec 21, 2024, 02:55 PM IST

ದೇಶಕಂಡ ಅಪ್ರತಿಮ ಸೇನಾಧಿಕಾರಿ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಸಂಭವಿಸಿದ ಈ ದುರಂತದ ಬಗ್ಗೆ ಸುತ್ತುವರೆದಿರುವ ಅನುಮಾನಗಳಿಗೆ ಈಗ ಉತ್ತರ ಸಿಕ್ಕಿದೆ.

ಸರಿಯಾಗಿ ಮೂರು ವರ್ಷಗಳ ಹಿಂದೆ ನಾವೂ ನೀವೂ ಒಂದು ಮಹಾದುರಂತದ ಸುದ್ದಿ ಕೇಳಿದ್ವಿ. ದೇಶಕಂಡ ಅಪರೂಪದ ಸೇನಾಧಿಕಾರಿ, ಎಂಟೆದೆ ಬಂಟ, ಬಿಪಿನ್ ರಾವತ್ ಅನ್ನೋ ಧೀರ ರಾಷ್ಟ್ರ ಭಕ್ತನನ್ನ ಕಳ್ಕೊಂಡ್ವಿ. ಆದ್ರೆ ಆ ಸಾವಿಗೆ ಕಾರಣ ಏನು ಅನ್ನೋದು ಈಗ ಹೊರಬಂದಿದೆ. ಅವತ್ತು ಮೂಡಿದ್ದ ಅನುಮಾನಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಅಷ್ಟಕ್ಕೂ ಅವತ್ತು ಆಗಿದ್ದೇನು? ಆ ದುರಂತ ಸಂಭವಿಸಿದ್ದು ಹೇಗೆ?

ಬಿಪಿನ್ ರಾವತ್ ಅಂದ್ರೆ ಅದು ಬರೀ ವ್ಯಕ್ತಿಯ ಹೆಸರಲ್ಲ, ಅದೇ ಒಂದು ಶಕ್ತಿಯಾಗಿತ್ತು. ಶತ್ರುಗಳ ಕ್ಷುದ್ರವ್ಯೂಹವನ್ನೆಲ್ಲಾ ಬೇಧಿಸೋ ಎದೆಗಾರಿಕೆ ಅವರಿದಿತ್ತು. ರಾವತ್ ಇದಾರೆ ಅನ್ನೋ ಒಂದೇ ಕಾರಣಕ್ಕೇ, ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಕ್ಕೂ ಹಿಂದೆ ಮುಂದೆ ನೋಡ್ತಾ ಇದ್ವು. ಅಂಥವರ ಈ ದುರಂತ ಹೇಗಾಯ್ತು ಗೊತ್ತಾ? ಬಿಪಿನ್ ರಾವತ್ ಅವರು ಮರಣ ಹೊಂದಿದಾಗ, ದೇಶದ ತುಂಬಾ ಸಂದೇಹದ ಜ್ವಾಲೆಯೊಂದು ಹೊತ್ತಿಕೊಂಡಿತ್ತು. ಅನುಮಾನ ಮೂಡಿತ್ತು. ಆ ಅನುಮಾನಕ್ಕೆ, ಈ ವರದಿ ಉತ್ತರ ಕೊಟ್ಟಿದೆ. ಅಷ್ಟಕ್ಕೂ ಆ ಅನುಮಾನ ಏನು? ಇಲ್ಲಿದೆ ಉತ್ತರ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!