ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

Published : Dec 05, 2023, 11:27 AM IST

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ.
 

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌(COngress) ಹೀನಾಯವಾಗಿ ಸೋತು ಬಿಜೆಪಿ(BJP) ಭಾರಿ ಬಹುಮತ ಗಳಿಸಿದ ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ(Loksabha election) ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ. ಅಲ್ಲದೆ ಈ ಸೋಲು ಇಂಡಿಯಾ ಒಕ್ಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಅಭಿಪ್ರಾಯಗಳೂ ಪ್ರತಿಧ್ವನಿಸಿವೆ. ಈ ಬಗ್ಗೆ ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ(Omar Abdullah) ಮಾತನಾಡಿದ್ದು, ಬಿಜೆಪಿಗೆ ಶುಭಾಶಯ ಹೇಳಲೇ ಬೇಕು. ನಾವು ಇದನ್ನ ಯೋಚಿಸಿರಲಿಲ್ಲ. ನಮಗೆ ಸ್ನೇಹಿತರು ಹೇಳಿದ್ರು, ಛತ್ತೀಸ್‌ಗಢ,ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು. ಆದ್ರೆ ಫಲಿತಾಂಶ ಬಂದಾಗ ತೆಲಂಗಾಣ ಬಿಟ್ಟು ಎಲ್ಲಾ ಸೋತಿದ್ದಾರೆ. ಡಿಸೆಂಬರ್ 6ಕ್ಕೆ ಇಂಡಿಯಾ ನಾಯಕರನ್ನ ಊಟಕ್ಕೆ ಕರೆದಿದ್ದಾರೆ. 3 ತಿಂಗಳ ಬಳಿಕ ಇವರಿಗೆ ಇಂಡಿಯಾ ಕೂಟ ನೆನಪಾಗಿದೆ. ನೋಡೋಣ ಏನು ಮಾತಾಡ್ತಾರೆ. ಇದೇ ಥರ ಆದ್ರೆ ನಾವು ಉಳಿಯೋದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more