ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

Published : Dec 05, 2023, 11:27 AM IST

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ.
 

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌(COngress) ಹೀನಾಯವಾಗಿ ಸೋತು ಬಿಜೆಪಿ(BJP) ಭಾರಿ ಬಹುಮತ ಗಳಿಸಿದ ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ(Loksabha election) ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ. ಅಲ್ಲದೆ ಈ ಸೋಲು ಇಂಡಿಯಾ ಒಕ್ಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಅಭಿಪ್ರಾಯಗಳೂ ಪ್ರತಿಧ್ವನಿಸಿವೆ. ಈ ಬಗ್ಗೆ ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ(Omar Abdullah) ಮಾತನಾಡಿದ್ದು, ಬಿಜೆಪಿಗೆ ಶುಭಾಶಯ ಹೇಳಲೇ ಬೇಕು. ನಾವು ಇದನ್ನ ಯೋಚಿಸಿರಲಿಲ್ಲ. ನಮಗೆ ಸ್ನೇಹಿತರು ಹೇಳಿದ್ರು, ಛತ್ತೀಸ್‌ಗಢ,ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು. ಆದ್ರೆ ಫಲಿತಾಂಶ ಬಂದಾಗ ತೆಲಂಗಾಣ ಬಿಟ್ಟು ಎಲ್ಲಾ ಸೋತಿದ್ದಾರೆ. ಡಿಸೆಂಬರ್ 6ಕ್ಕೆ ಇಂಡಿಯಾ ನಾಯಕರನ್ನ ಊಟಕ್ಕೆ ಕರೆದಿದ್ದಾರೆ. 3 ತಿಂಗಳ ಬಳಿಕ ಇವರಿಗೆ ಇಂಡಿಯಾ ಕೂಟ ನೆನಪಾಗಿದೆ. ನೋಡೋಣ ಏನು ಮಾತಾಡ್ತಾರೆ. ಇದೇ ಥರ ಆದ್ರೆ ನಾವು ಉಳಿಯೋದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more