ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

Published : Dec 05, 2023, 11:27 AM IST

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ.
 

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌(COngress) ಹೀನಾಯವಾಗಿ ಸೋತು ಬಿಜೆಪಿ(BJP) ಭಾರಿ ಬಹುಮತ ಗಳಿಸಿದ ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ(Loksabha election) ಬಿಜೆಪಿಯನ್ನು ಸೋಲಿಸಲು ಹುಟ್ಟಿಕೊಂಡಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಒಡಕಿನ ಧ್ವನಿಗಳು ಕೇಳಿಬಂದಿವೆ. ಅಲ್ಲದೆ ಈ ಸೋಲು ಇಂಡಿಯಾ ಒಕ್ಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಅಭಿಪ್ರಾಯಗಳೂ ಪ್ರತಿಧ್ವನಿಸಿವೆ. ಈ ಬಗ್ಗೆ ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ(Omar Abdullah) ಮಾತನಾಡಿದ್ದು, ಬಿಜೆಪಿಗೆ ಶುಭಾಶಯ ಹೇಳಲೇ ಬೇಕು. ನಾವು ಇದನ್ನ ಯೋಚಿಸಿರಲಿಲ್ಲ. ನಮಗೆ ಸ್ನೇಹಿತರು ಹೇಳಿದ್ರು, ಛತ್ತೀಸ್‌ಗಢ,ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು. ಆದ್ರೆ ಫಲಿತಾಂಶ ಬಂದಾಗ ತೆಲಂಗಾಣ ಬಿಟ್ಟು ಎಲ್ಲಾ ಸೋತಿದ್ದಾರೆ. ಡಿಸೆಂಬರ್ 6ಕ್ಕೆ ಇಂಡಿಯಾ ನಾಯಕರನ್ನ ಊಟಕ್ಕೆ ಕರೆದಿದ್ದಾರೆ. 3 ತಿಂಗಳ ಬಳಿಕ ಇವರಿಗೆ ಇಂಡಿಯಾ ಕೂಟ ನೆನಪಾಗಿದೆ. ನೋಡೋಣ ಏನು ಮಾತಾಡ್ತಾರೆ. ಇದೇ ಥರ ಆದ್ರೆ ನಾವು ಉಳಿಯೋದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ತೆಲಂಗಾಣ ಸಿಎಂ ಆಯ್ಕೆ ಕಗ್ಗಂಟು : ದೆಹಲಿಗೆ ಹಾರಿದ ಡಿಕೆಶಿ, ಇಂದು ಸೋನಿಯಾ ನಿವಾಸದಲ್ಲಿ ಫೈನಲ್ ಸಭೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more