Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Published : Mar 02, 2022, 10:37 AM ISTUpdated : Mar 02, 2022, 12:15 PM IST

ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ನವದೆಹಲಿ (ಮಾ. 02): ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಭಾರೀ ಪ್ರಮಾಣದ ಜನರನ್ನು ಹೊತ್ತುತರುವ ಸಾಮರ್ಥ್ಯ ಹೊಂದಿರುವ ಹಲವು ಸಿ-17 ಗ್ಲೋಬ್‌ಮಾಸ್ಟರ್‌ ವಿಮಾನಗಳನ್ನು ‘ಆಪರೇಷನ್‌ ಗಂಗಾ’ ಕಾರ್ಯಾಚರಣೆಗೆ ನಿಯೋಜಿಸಲು ವಾಯುಪಡೆ ನಿರ್ಧರಿಸಿದೆ.

ಉಕ್ರೇನ್‌ನಲ್ಲಿ ಪರಿಸ್ಥಿತಿ ವಿಷಮವಾಗುತ್ತಿರುವ ಹಿನ್ನೆಲೆಯಲ್ಲಿ, ಜೊತೆಗೆ ಅಂದಾಜು 14000 ಜನರನ್ನು ತುರ್ತಾಗಿ ತೆರವು ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟುಸಂಖ್ಯೆಯಲ್ಲಿ ಸೇನಾ ವಿಮಾನಗಳನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 3 ದಿನಗಳಲ್ಲಿ ಒಟ್ಟು 26 ವಿಮಾನಗಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ತವರಿಗೆ ಕರೆ ತರಲಿವೆ.

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more