Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Published : Mar 02, 2022, 10:37 AM ISTUpdated : Mar 02, 2022, 12:15 PM IST

ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ನವದೆಹಲಿ (ಮಾ. 02): ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಭಾರೀ ಪ್ರಮಾಣದ ಜನರನ್ನು ಹೊತ್ತುತರುವ ಸಾಮರ್ಥ್ಯ ಹೊಂದಿರುವ ಹಲವು ಸಿ-17 ಗ್ಲೋಬ್‌ಮಾಸ್ಟರ್‌ ವಿಮಾನಗಳನ್ನು ‘ಆಪರೇಷನ್‌ ಗಂಗಾ’ ಕಾರ್ಯಾಚರಣೆಗೆ ನಿಯೋಜಿಸಲು ವಾಯುಪಡೆ ನಿರ್ಧರಿಸಿದೆ.

ಉಕ್ರೇನ್‌ನಲ್ಲಿ ಪರಿಸ್ಥಿತಿ ವಿಷಮವಾಗುತ್ತಿರುವ ಹಿನ್ನೆಲೆಯಲ್ಲಿ, ಜೊತೆಗೆ ಅಂದಾಜು 14000 ಜನರನ್ನು ತುರ್ತಾಗಿ ತೆರವು ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟುಸಂಖ್ಯೆಯಲ್ಲಿ ಸೇನಾ ವಿಮಾನಗಳನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 3 ದಿನಗಳಲ್ಲಿ ಒಟ್ಟು 26 ವಿಮಾನಗಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ತವರಿಗೆ ಕರೆ ತರಲಿವೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more