Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

Published : Mar 02, 2022, 10:37 AM ISTUpdated : Mar 02, 2022, 12:15 PM IST

ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ನವದೆಹಲಿ (ಮಾ. 02): ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಭಾರೀ ಪ್ರಮಾಣದ ಜನರನ್ನು ಹೊತ್ತುತರುವ ಸಾಮರ್ಥ್ಯ ಹೊಂದಿರುವ ಹಲವು ಸಿ-17 ಗ್ಲೋಬ್‌ಮಾಸ್ಟರ್‌ ವಿಮಾನಗಳನ್ನು ‘ಆಪರೇಷನ್‌ ಗಂಗಾ’ ಕಾರ್ಯಾಚರಣೆಗೆ ನಿಯೋಜಿಸಲು ವಾಯುಪಡೆ ನಿರ್ಧರಿಸಿದೆ.

ಉಕ್ರೇನ್‌ನಲ್ಲಿ ಪರಿಸ್ಥಿತಿ ವಿಷಮವಾಗುತ್ತಿರುವ ಹಿನ್ನೆಲೆಯಲ್ಲಿ, ಜೊತೆಗೆ ಅಂದಾಜು 14000 ಜನರನ್ನು ತುರ್ತಾಗಿ ತೆರವು ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟುಸಂಖ್ಯೆಯಲ್ಲಿ ಸೇನಾ ವಿಮಾನಗಳನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 3 ದಿನಗಳಲ್ಲಿ ಒಟ್ಟು 26 ವಿಮಾನಗಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ತವರಿಗೆ ಕರೆ ತರಲಿವೆ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more