IAF Chopper Crash:  ಬದುಕುಳಿದ  ಕ್ಯಾಪ್ಟನ್ ವರುಣ್‌ ಸಿಂಗ್‌ ಚಿಕಿತ್ಸೆಗೆ ಬೆಂಗ್ಳೂರಿಗೆ ಶಿಫ್ಟ್

IAF Chopper Crash: ಬದುಕುಳಿದ ಕ್ಯಾಪ್ಟನ್ ವರುಣ್‌ ಸಿಂಗ್‌ ಚಿಕಿತ್ಸೆಗೆ ಬೆಂಗ್ಳೂರಿಗೆ ಶಿಫ್ಟ್

Published : Dec 10, 2021, 10:38 AM ISTUpdated : Dec 10, 2021, 10:41 AM IST

 ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬೆಂಗಳೂರು (ಡಿ. 10):  ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬುಧವಾರದಿಂದ ಊಟಿಯ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಏರ್‌ ಆ್ಯಂಬುಲೆನ್ಸ್‌ನಲ್ಲಿ ಗುರುವಾರ ಕರೆತಂದು ಎಚ್‌ಎಎಲ್‌ ರಸ್ತೆಯ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more