IAF Chopper Crash:  ಬದುಕುಳಿದ  ಕ್ಯಾಪ್ಟನ್ ವರುಣ್‌ ಸಿಂಗ್‌ ಚಿಕಿತ್ಸೆಗೆ ಬೆಂಗ್ಳೂರಿಗೆ ಶಿಫ್ಟ್

IAF Chopper Crash: ಬದುಕುಳಿದ ಕ್ಯಾಪ್ಟನ್ ವರುಣ್‌ ಸಿಂಗ್‌ ಚಿಕಿತ್ಸೆಗೆ ಬೆಂಗ್ಳೂರಿಗೆ ಶಿಫ್ಟ್

Suvarna News   | Asianet News
Published : Dec 10, 2021, 10:38 AM ISTUpdated : Dec 10, 2021, 10:41 AM IST

 ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬೆಂಗಳೂರು (ಡಿ. 10):  ತಮಿಳುನಾಡಿನಲ್ಲಿ (Tamilnadu) ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ( IAF Chopper Crash) ದುರಂತದಲ್ಲಿ ಬದುಕುಳಿದ ಏಕೈಕ ಸೇನಾಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ (Capt Varun Singh) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬುಧವಾರದಿಂದ ಊಟಿಯ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಏರ್‌ ಆ್ಯಂಬುಲೆನ್ಸ್‌ನಲ್ಲಿ ಗುರುವಾರ ಕರೆತಂದು ಎಚ್‌ಎಎಲ್‌ ರಸ್ತೆಯ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more