IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

Published : Dec 08, 2021, 09:41 PM ISTUpdated : Dec 08, 2021, 10:07 PM IST

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು 
*ತಮಿಳುನಾಡು ದುರಂತ ನಡೆದ ವಾಯುಮಾರ್ಗದ ಬಗ್ಗೆ ತಜ್ಞರ ವಿಶ್ಲೇಷಣೆ!

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ (CDS General Bipin Rawat), ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಈ ಅಪಘಾತದಲ್ಲಿ  ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಈ ಘಟನೆಯಿಂದ ಇಡೀ ದೇಶವೇ ದಿಗ್ಭ್ರಾಂತಗೊಂಡಿದೆ. ಈ ಬೆನ್ನಲ್ಲೇ ಉನ್ನತ ಅಧಿಕಾರಿಗಳು ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗ ಪಾಲಿಸಬೇಕಾದ ಪ್ರೋಟೋಕಾಲ್‌ (Protocol) ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ನೀಲಗಿರಿ ಪರ್ವತ ( Nilagiri Hills) ಈ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ಎಂಬ ಬಗ್ಗೆ ತಜ್ಞರು (Experts) ವಿಶ್ಲೇಷಿಸಿದ್ದು ಹಲವು ಮಾಹಿತಿ ಬಹಿರಂಗಪಡಿಸಿದ್ದಾರೆ. ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು ಆವರಿಸಿರುತ್ತದೆ. ಹಾಗಾಗಿ ಈ ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪ್ರಯಾಣ ಕಷ್ಟಕರ ಎಂದು ತಜ್ಞರು ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more