IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

Published : Dec 08, 2021, 09:41 PM ISTUpdated : Dec 08, 2021, 10:07 PM IST

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು 
*ತಮಿಳುನಾಡು ದುರಂತ ನಡೆದ ವಾಯುಮಾರ್ಗದ ಬಗ್ಗೆ ತಜ್ಞರ ವಿಶ್ಲೇಷಣೆ!

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ (CDS General Bipin Rawat), ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಈ ಅಪಘಾತದಲ್ಲಿ  ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಈ ಘಟನೆಯಿಂದ ಇಡೀ ದೇಶವೇ ದಿಗ್ಭ್ರಾಂತಗೊಂಡಿದೆ. ಈ ಬೆನ್ನಲ್ಲೇ ಉನ್ನತ ಅಧಿಕಾರಿಗಳು ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗ ಪಾಲಿಸಬೇಕಾದ ಪ್ರೋಟೋಕಾಲ್‌ (Protocol) ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ನೀಲಗಿರಿ ಪರ್ವತ ( Nilagiri Hills) ಈ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ಎಂಬ ಬಗ್ಗೆ ತಜ್ಞರು (Experts) ವಿಶ್ಲೇಷಿಸಿದ್ದು ಹಲವು ಮಾಹಿತಿ ಬಹಿರಂಗಪಡಿಸಿದ್ದಾರೆ. ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು ಆವರಿಸಿರುತ್ತದೆ. ಹಾಗಾಗಿ ಈ ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪ್ರಯಾಣ ಕಷ್ಟಕರ ಎಂದು ತಜ್ಞರು ಹೇಳಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more