IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

Published : Dec 09, 2021, 03:01 PM IST

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ಹೌದು ಸಾಲ್ಮರದ ಪ್ರಫುಲ್ಲ ಎಂಬುವವರನ್ನು ಮದುವೆಯಾಗಿದ್ದ ಹರ್ಜಿಂದರ್ ಸಿಂಗ್, ಕರ್ನಾಟಕದ ಅಳಿಯ. ಹರ್ಜಿಂದರ್ - ಪ್ರಫುಲ್ಲ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಪ್ರಫುಲ್ಲ ದೆಹಲಿಯ ಮಿಲಿಟರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸದ್ಯ ಅಳಿಯನನ್ನು ಕಳೆದುಕೊಂಡ ಕಾರ್ಕಳದ ಸಾಲ್ಮರದ ಪ್ರಫುಲ್ಲ ಮನೆಯಲ್ಲಿ ಶೋಕದ ಮಡುಗಟ್ಟಿದೆ. ಮೃತ ಸಿಂಗ್‌ರನ್ನು ನೆನಪಿಸಿಕೊಂಡ ಪ್ರಫುಲ್ಲ ತಾಯಿ, ಅಕ್ಕ- ಭಾವ ಎಲ್ಲರೂ ಕಣ್ನೀರು ಹಾಕಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more