IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

Published : Dec 09, 2021, 03:01 PM IST

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ಹೌದು ಸಾಲ್ಮರದ ಪ್ರಫುಲ್ಲ ಎಂಬುವವರನ್ನು ಮದುವೆಯಾಗಿದ್ದ ಹರ್ಜಿಂದರ್ ಸಿಂಗ್, ಕರ್ನಾಟಕದ ಅಳಿಯ. ಹರ್ಜಿಂದರ್ - ಪ್ರಫುಲ್ಲ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಪ್ರಫುಲ್ಲ ದೆಹಲಿಯ ಮಿಲಿಟರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸದ್ಯ ಅಳಿಯನನ್ನು ಕಳೆದುಕೊಂಡ ಕಾರ್ಕಳದ ಸಾಲ್ಮರದ ಪ್ರಫುಲ್ಲ ಮನೆಯಲ್ಲಿ ಶೋಕದ ಮಡುಗಟ್ಟಿದೆ. ಮೃತ ಸಿಂಗ್‌ರನ್ನು ನೆನಪಿಸಿಕೊಂಡ ಪ್ರಫುಲ್ಲ ತಾಯಿ, ಅಕ್ಕ- ಭಾವ ಎಲ್ಲರೂ ಕಣ್ನೀರು ಹಾಕಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more