IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!

Published : Dec 09, 2021, 03:01 PM IST

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.

ಹೌದು ಸಾಲ್ಮರದ ಪ್ರಫುಲ್ಲ ಎಂಬುವವರನ್ನು ಮದುವೆಯಾಗಿದ್ದ ಹರ್ಜಿಂದರ್ ಸಿಂಗ್, ಕರ್ನಾಟಕದ ಅಳಿಯ. ಹರ್ಜಿಂದರ್ - ಪ್ರಫುಲ್ಲ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಪ್ರಫುಲ್ಲ ದೆಹಲಿಯ ಮಿಲಿಟರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸದ್ಯ ಅಳಿಯನನ್ನು ಕಳೆದುಕೊಂಡ ಕಾರ್ಕಳದ ಸಾಲ್ಮರದ ಪ್ರಫುಲ್ಲ ಮನೆಯಲ್ಲಿ ಶೋಕದ ಮಡುಗಟ್ಟಿದೆ. ಮೃತ ಸಿಂಗ್‌ರನ್ನು ನೆನಪಿಸಿಕೊಂಡ ಪ್ರಫುಲ್ಲ ತಾಯಿ, ಅಕ್ಕ- ಭಾವ ಎಲ್ಲರೂ ಕಣ್ನೀರು ಹಾಕಿದ್ದಾರೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more