ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

Suvarna News   | Asianet News
Published : May 18, 2021, 10:30 AM ISTUpdated : May 18, 2021, 10:36 AM IST

- ಕೋವಿಡ್‌ ನಿರ್ವಹಣೆ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್‌

- ಸೋಂಕಿತರ ಮೇಲೆ ಯಾವುದೇ ಪರಿಣಾಮ ಕಂಡುಬರದ ಹಿನ್ನೆಲೆ

-  ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿರುವ ಕುರಿತು ಭಾರೀ ಪ್ರಮಾಣದ ದೂರುಗಳು 

ನವದೆಹಲಿ (ಮೇ. 18): ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಅದರಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದೆ.ಗಂಭೀರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಿದ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಸಾವಿನಿಂದ ಪಾರಾಗುತ್ತಿರುವ ಯಾವುದೇ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಇದರ ಸಾಧಕ- ಬಾಧಕಗಳ ಬಗ್ಗೆ ಡಾ. ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?