ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

Suvarna News   | Asianet News
Published : May 18, 2021, 10:30 AM ISTUpdated : May 18, 2021, 10:36 AM IST

- ಕೋವಿಡ್‌ ನಿರ್ವಹಣೆ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್‌

- ಸೋಂಕಿತರ ಮೇಲೆ ಯಾವುದೇ ಪರಿಣಾಮ ಕಂಡುಬರದ ಹಿನ್ನೆಲೆ

-  ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿರುವ ಕುರಿತು ಭಾರೀ ಪ್ರಮಾಣದ ದೂರುಗಳು 

ನವದೆಹಲಿ (ಮೇ. 18): ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಅದರಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದೆ.ಗಂಭೀರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಿದ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಸಾವಿನಿಂದ ಪಾರಾಗುತ್ತಿರುವ ಯಾವುದೇ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಇದರ ಸಾಧಕ- ಬಾಧಕಗಳ ಬಗ್ಗೆ ಡಾ. ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು