ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಸೋಂಕಿತರಿಗೆ ಇನ್ಮುಂದೆ ಪ್ಲಾಸ್ಮಾ ಥೆರಪಿ ಇಲ್ಲ, ಹೊಸ ಮಾರ್ಗಸೂಚಿ ಬಿಡುಗಡೆ

Suvarna News   | Asianet News
Published : May 18, 2021, 10:30 AM ISTUpdated : May 18, 2021, 10:36 AM IST

- ಕೋವಿಡ್‌ ನಿರ್ವಹಣೆ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್‌

- ಸೋಂಕಿತರ ಮೇಲೆ ಯಾವುದೇ ಪರಿಣಾಮ ಕಂಡುಬರದ ಹಿನ್ನೆಲೆ

-  ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿರುವ ಕುರಿತು ಭಾರೀ ಪ್ರಮಾಣದ ದೂರುಗಳು 

ನವದೆಹಲಿ (ಮೇ. 18): ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಅದರಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದೆ.ಗಂಭೀರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಿದ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಸಾವಿನಿಂದ ಪಾರಾಗುತ್ತಿರುವ ಯಾವುದೇ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಇದರ ಸಾಧಕ- ಬಾಧಕಗಳ ಬಗ್ಗೆ ಡಾ. ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್