ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

Published : Dec 29, 2020, 07:26 PM IST

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು