ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

Published : Dec 29, 2020, 07:26 PM IST

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?