ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

Published : Dec 29, 2020, 07:26 PM IST

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!