ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

Published : Dec 29, 2020, 07:26 PM IST

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್