ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

Published : Dec 29, 2020, 07:26 PM IST

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?