ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

Published : Sep 19, 2022, 07:25 PM IST

ಕೇರಳ ರಾಜ್ಯಾಪಾಲ ಮೊಹಮ್ಮದ್ ಆರಿಫ್ ಖಾನ್ ಹೇಳಿಕೆ, ಸುದ್ದಿಗೋಷ್ಠಿ ಆಡಳಿತ ರೂಡ ಸಿಪಿಐ ಹಾಗೂ ಕಾಂಗ್ರೆಸ್‌ಗೆ ಒಂದಲ್ಲಾ ಒಂದು ಸಂಕಷ್ಟ ತರುತ್ತಿದೆ. ಇದೀಗ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಆರ್‌ಎಸ್ಎಸ್ ಮುಖ್ಯಸ್ಥ ಭೇಟಿ ಕುರಿತು ಹಲವು ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಖಡಕ್ ಪ್ರಶ್ನೆಗೆ ಪತ್ರಕರ್ತರೆ ತಬ್ಬಿಬ್ಬಾಗಿದ್ದಾರೆ.

ಕೇರಳ(ಸೆ.19):  ವಿದೇಶದ ಕಮ್ಯೂನಿಸಂ ಸಿದ್ದಾಂತವನ್ನು ಭಾರತದಲ್ಲಿ ಒಪ್ಪಿಕೊಳ್ಳುವುದರಲ್ಲಿ, ಅನುಸರಿಸುವುದರಲ್ಲಿ ಯಾರಿಗೂ ಯಾವುದೇ ಸಮಸ್ಯೆ ಇಲ್ಲ. ಆದರೆ ಭಾರತದ ಮಣ್ಣಿನಲ್ಲಿ ಹುಟ್ಟಿದ ಆರ್‌ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡರೆ ತಪ್ಪೇನು? ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಶ್ನಿಸಿದ್ದಾರೆ. ನಾನು ಆರ್‌ಎಸ್ಎಸ್ ಪ್ರಮುಖರನ್ನು ಭೇಟಿಯಾಗುವದರಿಂದ ತಪ್ಪೇನಿದೆ? ಕಣ್ಣೂರಿನಲ್ಲಿ ಎಷ್ಟು ಕೊಲೆ ನಡೆಯುತ್ತಿದೆ? ಇದನ್ನು ಯಾರು ತಡೆಯಬೇಕು? ಆಡಳಿತ ನಡೆಸುತ್ತಿರುವವರು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇದಕ್ಕೆ ಆರ್‌ಎಸ್ಎಸ್ ಕಾರಣವಲ್ಲ. ನನಗೆ ಆರ್‌ಎಸ್ಎಸ್ ಸತತವಾಗಿ ಬೆಂಬಲ ನೀಡಿದೆ. ಅವರ ಬೈಠಕ್ ಸಭೆಯಲ್ಲಿ ನನ್ನನ್ನು ಆಹ್ವಾನಿಸಿದ್ದಾರೆ. ಆರ್‌ಎಸ್ಎಸ್ ಇದುವರೆಗೆ ಬದಲಾಗಿಲ್ಲ. ಆದರೆ ಇತರ ಹಲವು ಸಂಘಟನೆಗಳು ಆರಂಭದಲ್ಲಿ ನನಗೆ ಬೆಂಬಲ ನೀಡಿ ಬಳಿ ದೂರ ಉಳಿದುಕೊಂಡಿದೆ. ಪೂರ್ವಾಗ್ರಹ ಪೀಡಿತರಾಗಿ ಆರೋಪಗಳನ್ನು ಮಾಡಬೇಡಿ ಎಂದು ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. 
 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more