ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

Published : Sep 19, 2022, 07:25 PM IST

ಕೇರಳ ರಾಜ್ಯಾಪಾಲ ಮೊಹಮ್ಮದ್ ಆರಿಫ್ ಖಾನ್ ಹೇಳಿಕೆ, ಸುದ್ದಿಗೋಷ್ಠಿ ಆಡಳಿತ ರೂಡ ಸಿಪಿಐ ಹಾಗೂ ಕಾಂಗ್ರೆಸ್‌ಗೆ ಒಂದಲ್ಲಾ ಒಂದು ಸಂಕಷ್ಟ ತರುತ್ತಿದೆ. ಇದೀಗ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಆರ್‌ಎಸ್ಎಸ್ ಮುಖ್ಯಸ್ಥ ಭೇಟಿ ಕುರಿತು ಹಲವು ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಖಡಕ್ ಪ್ರಶ್ನೆಗೆ ಪತ್ರಕರ್ತರೆ ತಬ್ಬಿಬ್ಬಾಗಿದ್ದಾರೆ.

ಕೇರಳ(ಸೆ.19):  ವಿದೇಶದ ಕಮ್ಯೂನಿಸಂ ಸಿದ್ದಾಂತವನ್ನು ಭಾರತದಲ್ಲಿ ಒಪ್ಪಿಕೊಳ್ಳುವುದರಲ್ಲಿ, ಅನುಸರಿಸುವುದರಲ್ಲಿ ಯಾರಿಗೂ ಯಾವುದೇ ಸಮಸ್ಯೆ ಇಲ್ಲ. ಆದರೆ ಭಾರತದ ಮಣ್ಣಿನಲ್ಲಿ ಹುಟ್ಟಿದ ಆರ್‌ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡರೆ ತಪ್ಪೇನು? ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಶ್ನಿಸಿದ್ದಾರೆ. ನಾನು ಆರ್‌ಎಸ್ಎಸ್ ಪ್ರಮುಖರನ್ನು ಭೇಟಿಯಾಗುವದರಿಂದ ತಪ್ಪೇನಿದೆ? ಕಣ್ಣೂರಿನಲ್ಲಿ ಎಷ್ಟು ಕೊಲೆ ನಡೆಯುತ್ತಿದೆ? ಇದನ್ನು ಯಾರು ತಡೆಯಬೇಕು? ಆಡಳಿತ ನಡೆಸುತ್ತಿರುವವರು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇದಕ್ಕೆ ಆರ್‌ಎಸ್ಎಸ್ ಕಾರಣವಲ್ಲ. ನನಗೆ ಆರ್‌ಎಸ್ಎಸ್ ಸತತವಾಗಿ ಬೆಂಬಲ ನೀಡಿದೆ. ಅವರ ಬೈಠಕ್ ಸಭೆಯಲ್ಲಿ ನನ್ನನ್ನು ಆಹ್ವಾನಿಸಿದ್ದಾರೆ. ಆರ್‌ಎಸ್ಎಸ್ ಇದುವರೆಗೆ ಬದಲಾಗಿಲ್ಲ. ಆದರೆ ಇತರ ಹಲವು ಸಂಘಟನೆಗಳು ಆರಂಭದಲ್ಲಿ ನನಗೆ ಬೆಂಬಲ ನೀಡಿ ಬಳಿ ದೂರ ಉಳಿದುಕೊಂಡಿದೆ. ಪೂರ್ವಾಗ್ರಹ ಪೀಡಿತರಾಗಿ ಆರೋಪಗಳನ್ನು ಮಾಡಬೇಡಿ ಎಂದು ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more