ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

Published : Sep 19, 2022, 07:25 PM IST

ಕೇರಳ ರಾಜ್ಯಾಪಾಲ ಮೊಹಮ್ಮದ್ ಆರಿಫ್ ಖಾನ್ ಹೇಳಿಕೆ, ಸುದ್ದಿಗೋಷ್ಠಿ ಆಡಳಿತ ರೂಡ ಸಿಪಿಐ ಹಾಗೂ ಕಾಂಗ್ರೆಸ್‌ಗೆ ಒಂದಲ್ಲಾ ಒಂದು ಸಂಕಷ್ಟ ತರುತ್ತಿದೆ. ಇದೀಗ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಆರ್‌ಎಸ್ಎಸ್ ಮುಖ್ಯಸ್ಥ ಭೇಟಿ ಕುರಿತು ಹಲವು ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಖಡಕ್ ಪ್ರಶ್ನೆಗೆ ಪತ್ರಕರ್ತರೆ ತಬ್ಬಿಬ್ಬಾಗಿದ್ದಾರೆ.

ಕೇರಳ(ಸೆ.19):  ವಿದೇಶದ ಕಮ್ಯೂನಿಸಂ ಸಿದ್ದಾಂತವನ್ನು ಭಾರತದಲ್ಲಿ ಒಪ್ಪಿಕೊಳ್ಳುವುದರಲ್ಲಿ, ಅನುಸರಿಸುವುದರಲ್ಲಿ ಯಾರಿಗೂ ಯಾವುದೇ ಸಮಸ್ಯೆ ಇಲ್ಲ. ಆದರೆ ಭಾರತದ ಮಣ್ಣಿನಲ್ಲಿ ಹುಟ್ಟಿದ ಆರ್‌ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡರೆ ತಪ್ಪೇನು? ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಶ್ನಿಸಿದ್ದಾರೆ. ನಾನು ಆರ್‌ಎಸ್ಎಸ್ ಪ್ರಮುಖರನ್ನು ಭೇಟಿಯಾಗುವದರಿಂದ ತಪ್ಪೇನಿದೆ? ಕಣ್ಣೂರಿನಲ್ಲಿ ಎಷ್ಟು ಕೊಲೆ ನಡೆಯುತ್ತಿದೆ? ಇದನ್ನು ಯಾರು ತಡೆಯಬೇಕು? ಆಡಳಿತ ನಡೆಸುತ್ತಿರುವವರು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇದಕ್ಕೆ ಆರ್‌ಎಸ್ಎಸ್ ಕಾರಣವಲ್ಲ. ನನಗೆ ಆರ್‌ಎಸ್ಎಸ್ ಸತತವಾಗಿ ಬೆಂಬಲ ನೀಡಿದೆ. ಅವರ ಬೈಠಕ್ ಸಭೆಯಲ್ಲಿ ನನ್ನನ್ನು ಆಹ್ವಾನಿಸಿದ್ದಾರೆ. ಆರ್‌ಎಸ್ಎಸ್ ಇದುವರೆಗೆ ಬದಲಾಗಿಲ್ಲ. ಆದರೆ ಇತರ ಹಲವು ಸಂಘಟನೆಗಳು ಆರಂಭದಲ್ಲಿ ನನಗೆ ಬೆಂಬಲ ನೀಡಿ ಬಳಿ ದೂರ ಉಳಿದುಕೊಂಡಿದೆ. ಪೂರ್ವಾಗ್ರಹ ಪೀಡಿತರಾಗಿ ಆರೋಪಗಳನ್ನು ಮಾಡಬೇಡಿ ಎಂದು ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more