ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

ವಿದೇಶಿ ಕಮ್ಯುನಿಸಂ ಒಪ್ಪುವುದಾದರೆ, ಭಾರತದ ಆರ್‌ಎಸ್ಎಸ್ ಒಪ್ಪುವುದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಖಡಕ್ ಪ್ರಶ್ನೆ!

Published : Sep 19, 2022, 07:25 PM IST

ಕೇರಳ ರಾಜ್ಯಾಪಾಲ ಮೊಹಮ್ಮದ್ ಆರಿಫ್ ಖಾನ್ ಹೇಳಿಕೆ, ಸುದ್ದಿಗೋಷ್ಠಿ ಆಡಳಿತ ರೂಡ ಸಿಪಿಐ ಹಾಗೂ ಕಾಂಗ್ರೆಸ್‌ಗೆ ಒಂದಲ್ಲಾ ಒಂದು ಸಂಕಷ್ಟ ತರುತ್ತಿದೆ. ಇದೀಗ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಆರ್‌ಎಸ್ಎಸ್ ಮುಖ್ಯಸ್ಥ ಭೇಟಿ ಕುರಿತು ಹಲವು ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಖಡಕ್ ಪ್ರಶ್ನೆಗೆ ಪತ್ರಕರ್ತರೆ ತಬ್ಬಿಬ್ಬಾಗಿದ್ದಾರೆ.

ಕೇರಳ(ಸೆ.19):  ವಿದೇಶದ ಕಮ್ಯೂನಿಸಂ ಸಿದ್ದಾಂತವನ್ನು ಭಾರತದಲ್ಲಿ ಒಪ್ಪಿಕೊಳ್ಳುವುದರಲ್ಲಿ, ಅನುಸರಿಸುವುದರಲ್ಲಿ ಯಾರಿಗೂ ಯಾವುದೇ ಸಮಸ್ಯೆ ಇಲ್ಲ. ಆದರೆ ಭಾರತದ ಮಣ್ಣಿನಲ್ಲಿ ಹುಟ್ಟಿದ ಆರ್‌ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡರೆ ತಪ್ಪೇನು? ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಶ್ನಿಸಿದ್ದಾರೆ. ನಾನು ಆರ್‌ಎಸ್ಎಸ್ ಪ್ರಮುಖರನ್ನು ಭೇಟಿಯಾಗುವದರಿಂದ ತಪ್ಪೇನಿದೆ? ಕಣ್ಣೂರಿನಲ್ಲಿ ಎಷ್ಟು ಕೊಲೆ ನಡೆಯುತ್ತಿದೆ? ಇದನ್ನು ಯಾರು ತಡೆಯಬೇಕು? ಆಡಳಿತ ನಡೆಸುತ್ತಿರುವವರು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇದಕ್ಕೆ ಆರ್‌ಎಸ್ಎಸ್ ಕಾರಣವಲ್ಲ. ನನಗೆ ಆರ್‌ಎಸ್ಎಸ್ ಸತತವಾಗಿ ಬೆಂಬಲ ನೀಡಿದೆ. ಅವರ ಬೈಠಕ್ ಸಭೆಯಲ್ಲಿ ನನ್ನನ್ನು ಆಹ್ವಾನಿಸಿದ್ದಾರೆ. ಆರ್‌ಎಸ್ಎಸ್ ಇದುವರೆಗೆ ಬದಲಾಗಿಲ್ಲ. ಆದರೆ ಇತರ ಹಲವು ಸಂಘಟನೆಗಳು ಆರಂಭದಲ್ಲಿ ನನಗೆ ಬೆಂಬಲ ನೀಡಿ ಬಳಿ ದೂರ ಉಳಿದುಕೊಂಡಿದೆ. ಪೂರ್ವಾಗ್ರಹ ಪೀಡಿತರಾಗಿ ಆರೋಪಗಳನ್ನು ಮಾಡಬೇಡಿ ಎಂದು ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more