ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

Published : Nov 14, 2020, 03:09 PM ISTUpdated : Nov 14, 2020, 03:30 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.]

ಜೈಪುರ(ನ.14): ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.

ರಾಜಸ್ಥಾನದ ಲಾಂಗ್‌ವಾಲಾ ಪೋಸ್ಟ್‌ನಲ್ಲಿ ಸೈನಿಕರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, "ದೇಶದಲ್ಲಿ ಯಾರಾದರೂ ಒಂದು ಪೋಸ್ಟ್‌ನ ಹೆಸರನ್ನು ನೆನಪಿಸಿಕೊಳ್ಳುವುದಾದರೆ, ಅದು ಲಾಂಗ್‌ವಾಲಾ ಪೋಸ್ಟ್ ಆಗಿದೆ. ಈ ಪೋಸ್ಟ್‌ನಲ್ಲಿ ನಿಮ್ಮ ಸಹೋದ್ಯೋಗಿಗಳು ಅಂತಹ ಶೌರ್ಯವನ್ನು ಬರೆದಿದ್ದಾರೆ, ಜನರು ಅದನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಮಿಲಿಟರಿ ಕೌಶಲ್ಯದ ಇತಿಹಾಸವನ್ನು ಬರೆದಾಗಲೆಲ್ಲಾ ಲಾಂಗ್‌ವಾಲಾ ಕದನವನ್ನು ನೆನಪಿಸಿಕೊಳ್ಳಲಾಗುತ್ತದೆ' ಎಂದು ಹೇಳಿದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!