ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

Published : Nov 14, 2020, 03:09 PM ISTUpdated : Nov 14, 2020, 03:30 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.]

ಜೈಪುರ(ನ.14): ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.

ರಾಜಸ್ಥಾನದ ಲಾಂಗ್‌ವಾಲಾ ಪೋಸ್ಟ್‌ನಲ್ಲಿ ಸೈನಿಕರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, "ದೇಶದಲ್ಲಿ ಯಾರಾದರೂ ಒಂದು ಪೋಸ್ಟ್‌ನ ಹೆಸರನ್ನು ನೆನಪಿಸಿಕೊಳ್ಳುವುದಾದರೆ, ಅದು ಲಾಂಗ್‌ವಾಲಾ ಪೋಸ್ಟ್ ಆಗಿದೆ. ಈ ಪೋಸ್ಟ್‌ನಲ್ಲಿ ನಿಮ್ಮ ಸಹೋದ್ಯೋಗಿಗಳು ಅಂತಹ ಶೌರ್ಯವನ್ನು ಬರೆದಿದ್ದಾರೆ, ಜನರು ಅದನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಮಿಲಿಟರಿ ಕೌಶಲ್ಯದ ಇತಿಹಾಸವನ್ನು ಬರೆದಾಗಲೆಲ್ಲಾ ಲಾಂಗ್‌ವಾಲಾ ಕದನವನ್ನು ನೆನಪಿಸಿಕೊಳ್ಳಲಾಗುತ್ತದೆ' ಎಂದು ಹೇಳಿದರು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು