ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

ಯೋಧರ ಜೊತೆ ಮೋದಿ ದೀಪಾವಳಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ!

Published : Nov 14, 2020, 03:09 PM ISTUpdated : Nov 14, 2020, 03:30 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.]

ಜೈಪುರ(ನ.14): ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಜೈಸಲ್ಮೇರ್ ಗಡಿಯಲ್ಲಿ ಶನಿವಾರ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಪ್ರಧಾನಿ ಮೋದಿಯನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಶನಿವಾರ ಬೆಳಿಗ್ಗೆ 9:15ಕ್ಕೆ ಜೈಸಲ್ಮೇರ್ ನ ವಾಯುಪಡೆಯ ವಿಮಾನ ನಿಲ್ದಾಣದಲ್ಲಿ ತಲುಪಿತು. ಪ್ರಧಾನಿ ಅವರೊಂದಿಗೆ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಇದ್ದರು.

ರಾಜಸ್ಥಾನದ ಲಾಂಗ್‌ವಾಲಾ ಪೋಸ್ಟ್‌ನಲ್ಲಿ ಸೈನಿಕರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, "ದೇಶದಲ್ಲಿ ಯಾರಾದರೂ ಒಂದು ಪೋಸ್ಟ್‌ನ ಹೆಸರನ್ನು ನೆನಪಿಸಿಕೊಳ್ಳುವುದಾದರೆ, ಅದು ಲಾಂಗ್‌ವಾಲಾ ಪೋಸ್ಟ್ ಆಗಿದೆ. ಈ ಪೋಸ್ಟ್‌ನಲ್ಲಿ ನಿಮ್ಮ ಸಹೋದ್ಯೋಗಿಗಳು ಅಂತಹ ಶೌರ್ಯವನ್ನು ಬರೆದಿದ್ದಾರೆ, ಜನರು ಅದನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಮಿಲಿಟರಿ ಕೌಶಲ್ಯದ ಇತಿಹಾಸವನ್ನು ಬರೆದಾಗಲೆಲ್ಲಾ ಲಾಂಗ್‌ವಾಲಾ ಕದನವನ್ನು ನೆನಪಿಸಿಕೊಳ್ಳಲಾಗುತ್ತದೆ' ಎಂದು ಹೇಳಿದರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?