News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

Published : Sep 18, 2024, 11:20 PM IST

ದೇಶದಲ್ಲಿ ವಕ್ಫ್‌ ಬೋರ್ಡ್‌ನ ತುಘಲಕ್‌ ದರ್ಬಾರ್‌ ನಿಲ್ಲುವಂತೆ ಕಾಣುತ್ತಿಲ್ಲ. ಬಿಹಾರದ ಒಂದಿಡೀ ಹಳ್ಳಿಯೇ ನಮ್ಮದು ಎಂದು ವಾದ ಮಾಡಿದ್ದು,  30 ದಿನದಲ್ಲೇ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಸೆ.18): ದೇಶದಲ್ಲಿ ಮತ್ತೆ ವಕ್ಫ್​ ಮಂಡಳಿ ಅಂಧಾದರ್ಬಾರ್​ ಕಾನೂನು ಮುಂದುವರಿದಿದೆ. ಬಿಹಾರದ ಇಡೀ ಹಳ್ಳಿಯೇ ನಮ್ಮದು ಎಂದು ಸುನ್ನಿವಕ್ಫ್​ ಬೋರ್ಡ್​ ಹೇಳಿದೆ. ಶೇ.95 ರಷ್ಟು ಹಿಂದೂಗಳ ಗ್ರಾಮವೇ ವಕ್ಫ್​ ಬೋರ್ಡ್​ ಆಸ್ತಿ ಎಂದು ಹೇಳುತ್ತಿದೆ.

30 ದಿನದಲ್ಲಿ ಗ್ರಾಮ ಖಾಲಿ ಮಾಡಲು ಬಿಹಾರದ ಗ್ರಾಮಸ್ಥರಿಗೆ ನೋಟಿಸ್‌ ನೀಡಲಾಗಿದೆ. ಗೋವಿಂದಪುರದ ಏಳು ಗ್ರಾಮಸ್ಥರಿಗೆ  ಈ ಕುರಿತಾಗಿ ವಕ್ಫ್‌ ನೋಟಿಸ್‌ ನೀಡಿದೆ. ಗ್ರಾಮಸ್ಥರ ಪರ ಹೈಕೋರ್ಟ್​ ತೀರ್ಪು ಬಂದಿದ್ದರೂ ಡೋಂಟ್​ಕೇರ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ, ಜಾತ್ಯಾತೀತ ವಿರೋಧಿ: ಎಸ್‌ಡಿಪಿಐ

ಬ್ರಿಜೇಶ್ ಬಲ್ಲಭ್ ಪ್ರಸಾದ್, ರಾಜಕಿಶೋರ್ ಮೆಹ್ತಾ, ರಾಮ್‌ಲಾಲ್ ಸಾವೊ, ಮಾಲ್ತಿ ದೇವಿ, ಸಂಜಯ್ ಪ್ರಸಾದ್, ಸುದೀಪ್ ಕುಮಾರ ಹಾಗೂ  ಸುರೇಂದ್ರ ವಿಶ್ವಕರ್ಮ ಎನ್ನುವವರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more