News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

Published : Sep 18, 2024, 11:20 PM IST

ದೇಶದಲ್ಲಿ ವಕ್ಫ್‌ ಬೋರ್ಡ್‌ನ ತುಘಲಕ್‌ ದರ್ಬಾರ್‌ ನಿಲ್ಲುವಂತೆ ಕಾಣುತ್ತಿಲ್ಲ. ಬಿಹಾರದ ಒಂದಿಡೀ ಹಳ್ಳಿಯೇ ನಮ್ಮದು ಎಂದು ವಾದ ಮಾಡಿದ್ದು,  30 ದಿನದಲ್ಲೇ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಸೆ.18): ದೇಶದಲ್ಲಿ ಮತ್ತೆ ವಕ್ಫ್​ ಮಂಡಳಿ ಅಂಧಾದರ್ಬಾರ್​ ಕಾನೂನು ಮುಂದುವರಿದಿದೆ. ಬಿಹಾರದ ಇಡೀ ಹಳ್ಳಿಯೇ ನಮ್ಮದು ಎಂದು ಸುನ್ನಿವಕ್ಫ್​ ಬೋರ್ಡ್​ ಹೇಳಿದೆ. ಶೇ.95 ರಷ್ಟು ಹಿಂದೂಗಳ ಗ್ರಾಮವೇ ವಕ್ಫ್​ ಬೋರ್ಡ್​ ಆಸ್ತಿ ಎಂದು ಹೇಳುತ್ತಿದೆ.

30 ದಿನದಲ್ಲಿ ಗ್ರಾಮ ಖಾಲಿ ಮಾಡಲು ಬಿಹಾರದ ಗ್ರಾಮಸ್ಥರಿಗೆ ನೋಟಿಸ್‌ ನೀಡಲಾಗಿದೆ. ಗೋವಿಂದಪುರದ ಏಳು ಗ್ರಾಮಸ್ಥರಿಗೆ  ಈ ಕುರಿತಾಗಿ ವಕ್ಫ್‌ ನೋಟಿಸ್‌ ನೀಡಿದೆ. ಗ್ರಾಮಸ್ಥರ ಪರ ಹೈಕೋರ್ಟ್​ ತೀರ್ಪು ಬಂದಿದ್ದರೂ ಡೋಂಟ್​ಕೇರ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ, ಜಾತ್ಯಾತೀತ ವಿರೋಧಿ: ಎಸ್‌ಡಿಪಿಐ

ಬ್ರಿಜೇಶ್ ಬಲ್ಲಭ್ ಪ್ರಸಾದ್, ರಾಜಕಿಶೋರ್ ಮೆಹ್ತಾ, ರಾಮ್‌ಲಾಲ್ ಸಾವೊ, ಮಾಲ್ತಿ ದೇವಿ, ಸಂಜಯ್ ಪ್ರಸಾದ್, ಸುದೀಪ್ ಕುಮಾರ ಹಾಗೂ  ಸುರೇಂದ್ರ ವಿಶ್ವಕರ್ಮ ಎನ್ನುವವರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more