News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

Published : Sep 18, 2024, 11:20 PM IST

ದೇಶದಲ್ಲಿ ವಕ್ಫ್‌ ಬೋರ್ಡ್‌ನ ತುಘಲಕ್‌ ದರ್ಬಾರ್‌ ನಿಲ್ಲುವಂತೆ ಕಾಣುತ್ತಿಲ್ಲ. ಬಿಹಾರದ ಒಂದಿಡೀ ಹಳ್ಳಿಯೇ ನಮ್ಮದು ಎಂದು ವಾದ ಮಾಡಿದ್ದು,  30 ದಿನದಲ್ಲೇ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಸೆ.18): ದೇಶದಲ್ಲಿ ಮತ್ತೆ ವಕ್ಫ್​ ಮಂಡಳಿ ಅಂಧಾದರ್ಬಾರ್​ ಕಾನೂನು ಮುಂದುವರಿದಿದೆ. ಬಿಹಾರದ ಇಡೀ ಹಳ್ಳಿಯೇ ನಮ್ಮದು ಎಂದು ಸುನ್ನಿವಕ್ಫ್​ ಬೋರ್ಡ್​ ಹೇಳಿದೆ. ಶೇ.95 ರಷ್ಟು ಹಿಂದೂಗಳ ಗ್ರಾಮವೇ ವಕ್ಫ್​ ಬೋರ್ಡ್​ ಆಸ್ತಿ ಎಂದು ಹೇಳುತ್ತಿದೆ.

30 ದಿನದಲ್ಲಿ ಗ್ರಾಮ ಖಾಲಿ ಮಾಡಲು ಬಿಹಾರದ ಗ್ರಾಮಸ್ಥರಿಗೆ ನೋಟಿಸ್‌ ನೀಡಲಾಗಿದೆ. ಗೋವಿಂದಪುರದ ಏಳು ಗ್ರಾಮಸ್ಥರಿಗೆ  ಈ ಕುರಿತಾಗಿ ವಕ್ಫ್‌ ನೋಟಿಸ್‌ ನೀಡಿದೆ. ಗ್ರಾಮಸ್ಥರ ಪರ ಹೈಕೋರ್ಟ್​ ತೀರ್ಪು ಬಂದಿದ್ದರೂ ಡೋಂಟ್​ಕೇರ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ, ಜಾತ್ಯಾತೀತ ವಿರೋಧಿ: ಎಸ್‌ಡಿಪಿಐ

ಬ್ರಿಜೇಶ್ ಬಲ್ಲಭ್ ಪ್ರಸಾದ್, ರಾಜಕಿಶೋರ್ ಮೆಹ್ತಾ, ರಾಮ್‌ಲಾಲ್ ಸಾವೊ, ಮಾಲ್ತಿ ದೇವಿ, ಸಂಜಯ್ ಪ್ರಸಾದ್, ಸುದೀಪ್ ಕುಮಾರ ಹಾಗೂ  ಸುರೇಂದ್ರ ವಿಶ್ವಕರ್ಮ ಎನ್ನುವವರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more