News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

Published : Sep 18, 2024, 11:20 PM IST

ದೇಶದಲ್ಲಿ ವಕ್ಫ್‌ ಬೋರ್ಡ್‌ನ ತುಘಲಕ್‌ ದರ್ಬಾರ್‌ ನಿಲ್ಲುವಂತೆ ಕಾಣುತ್ತಿಲ್ಲ. ಬಿಹಾರದ ಒಂದಿಡೀ ಹಳ್ಳಿಯೇ ನಮ್ಮದು ಎಂದು ವಾದ ಮಾಡಿದ್ದು,  30 ದಿನದಲ್ಲೇ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಸೆ.18): ದೇಶದಲ್ಲಿ ಮತ್ತೆ ವಕ್ಫ್​ ಮಂಡಳಿ ಅಂಧಾದರ್ಬಾರ್​ ಕಾನೂನು ಮುಂದುವರಿದಿದೆ. ಬಿಹಾರದ ಇಡೀ ಹಳ್ಳಿಯೇ ನಮ್ಮದು ಎಂದು ಸುನ್ನಿವಕ್ಫ್​ ಬೋರ್ಡ್​ ಹೇಳಿದೆ. ಶೇ.95 ರಷ್ಟು ಹಿಂದೂಗಳ ಗ್ರಾಮವೇ ವಕ್ಫ್​ ಬೋರ್ಡ್​ ಆಸ್ತಿ ಎಂದು ಹೇಳುತ್ತಿದೆ.

30 ದಿನದಲ್ಲಿ ಗ್ರಾಮ ಖಾಲಿ ಮಾಡಲು ಬಿಹಾರದ ಗ್ರಾಮಸ್ಥರಿಗೆ ನೋಟಿಸ್‌ ನೀಡಲಾಗಿದೆ. ಗೋವಿಂದಪುರದ ಏಳು ಗ್ರಾಮಸ್ಥರಿಗೆ  ಈ ಕುರಿತಾಗಿ ವಕ್ಫ್‌ ನೋಟಿಸ್‌ ನೀಡಿದೆ. ಗ್ರಾಮಸ್ಥರ ಪರ ಹೈಕೋರ್ಟ್​ ತೀರ್ಪು ಬಂದಿದ್ದರೂ ಡೋಂಟ್​ಕೇರ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ, ಜಾತ್ಯಾತೀತ ವಿರೋಧಿ: ಎಸ್‌ಡಿಪಿಐ

ಬ್ರಿಜೇಶ್ ಬಲ್ಲಭ್ ಪ್ರಸಾದ್, ರಾಜಕಿಶೋರ್ ಮೆಹ್ತಾ, ರಾಮ್‌ಲಾಲ್ ಸಾವೊ, ಮಾಲ್ತಿ ದೇವಿ, ಸಂಜಯ್ ಪ್ರಸಾದ್, ಸುದೀಪ್ ಕುಮಾರ ಹಾಗೂ  ಸುರೇಂದ್ರ ವಿಶ್ವಕರ್ಮ ಎನ್ನುವವರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more