News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

News Hour: ದೇಶದಲ್ಲಿ ನಿಲ್ಲದ ವಕ್ಫ್​ ಮಂಡಳಿ ತುಘಲಕ್​ ದರ್ಬಾರ್!

Published : Sep 18, 2024, 11:20 PM IST

ದೇಶದಲ್ಲಿ ವಕ್ಫ್‌ ಬೋರ್ಡ್‌ನ ತುಘಲಕ್‌ ದರ್ಬಾರ್‌ ನಿಲ್ಲುವಂತೆ ಕಾಣುತ್ತಿಲ್ಲ. ಬಿಹಾರದ ಒಂದಿಡೀ ಹಳ್ಳಿಯೇ ನಮ್ಮದು ಎಂದು ವಾದ ಮಾಡಿದ್ದು,  30 ದಿನದಲ್ಲೇ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಸೆ.18): ದೇಶದಲ್ಲಿ ಮತ್ತೆ ವಕ್ಫ್​ ಮಂಡಳಿ ಅಂಧಾದರ್ಬಾರ್​ ಕಾನೂನು ಮುಂದುವರಿದಿದೆ. ಬಿಹಾರದ ಇಡೀ ಹಳ್ಳಿಯೇ ನಮ್ಮದು ಎಂದು ಸುನ್ನಿವಕ್ಫ್​ ಬೋರ್ಡ್​ ಹೇಳಿದೆ. ಶೇ.95 ರಷ್ಟು ಹಿಂದೂಗಳ ಗ್ರಾಮವೇ ವಕ್ಫ್​ ಬೋರ್ಡ್​ ಆಸ್ತಿ ಎಂದು ಹೇಳುತ್ತಿದೆ.

30 ದಿನದಲ್ಲಿ ಗ್ರಾಮ ಖಾಲಿ ಮಾಡಲು ಬಿಹಾರದ ಗ್ರಾಮಸ್ಥರಿಗೆ ನೋಟಿಸ್‌ ನೀಡಲಾಗಿದೆ. ಗೋವಿಂದಪುರದ ಏಳು ಗ್ರಾಮಸ್ಥರಿಗೆ  ಈ ಕುರಿತಾಗಿ ವಕ್ಫ್‌ ನೋಟಿಸ್‌ ನೀಡಿದೆ. ಗ್ರಾಮಸ್ಥರ ಪರ ಹೈಕೋರ್ಟ್​ ತೀರ್ಪು ಬಂದಿದ್ದರೂ ಡೋಂಟ್​ಕೇರ್ ಎಂದಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ, ಜಾತ್ಯಾತೀತ ವಿರೋಧಿ: ಎಸ್‌ಡಿಪಿಐ

ಬ್ರಿಜೇಶ್ ಬಲ್ಲಭ್ ಪ್ರಸಾದ್, ರಾಜಕಿಶೋರ್ ಮೆಹ್ತಾ, ರಾಮ್‌ಲಾಲ್ ಸಾವೊ, ಮಾಲ್ತಿ ದೇವಿ, ಸಂಜಯ್ ಪ್ರಸಾದ್, ಸುದೀಪ್ ಕುಮಾರ ಹಾಗೂ  ಸುರೇಂದ್ರ ವಿಶ್ವಕರ್ಮ ಎನ್ನುವವರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದೆ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more