ಐಟಿ ದಾಳಿ..‘ಕೈ’ MP ಮನೆಯಲ್ಲಿ ಕಂತೆ ಕಂತೆ ನೋಟು..! 5 ದಿನ, 150 ಅಧಿಕಾರಿಗಳು, 40 ಹಣ ಎಣಿಸುವ ಮಷಿನ್..!

ಐಟಿ ದಾಳಿ..‘ಕೈ’ MP ಮನೆಯಲ್ಲಿ ಕಂತೆ ಕಂತೆ ನೋಟು..! 5 ದಿನ, 150 ಅಧಿಕಾರಿಗಳು, 40 ಹಣ ಎಣಿಸುವ ಮಷಿನ್..!

Published : Dec 11, 2023, 02:26 PM IST

ಹೈದ್ರಾಬಾದ್‌ನಿಂದ ಇನ್ನೂ 20 ಅಧಿಕಾರಿಗಳನ್ನು ಕರೆಸಿದ ಐಟಿ..! 
ಕಾಂಗ್ರೆಸ್ ಸಂಸದನಿಂದ ಅಂತರ ಕಾಯ್ದುಕೊಂಡ ಹೈಕಮಾಂಡ್..!
ಇನ್ನೂ ಬಾಕಿ ಇದೆ 7 ಕೊಠಡಿ, 9 ಲಾಕರ್ಗಳ ಎಣಿಕೆ ಕಾರ್ಯ..!

ಕಾಂಗ್ರೆಸ್‌ನ ಸಂಸದ ಧೀರಜ್‌ ಸಾಹು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ(It Raid) ನಡೆಸಿದ್ದು, ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾಂಗ್ರೆಸ್(Congress) ಪಕ್ಷದ ರಾಜ್ಯಸಭಾ ಸಂಸದ ಧೀರಜ್‌ ಸಾಹು(Dheeraj Sahu) ಮನೆ ಈಗ ಮಿನಿ ರಿಸರ್ವ್‌ ಬ್ಯಾಂಕ್‌ ಆಗಿದೆ. ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸೋಕೆ ದಿನಗಳೇ ಸಾಲುತ್ತಿಲ್ಲ. ಅಂದಾಜು 300 ಕೋಟಿ ರೂಪಾಯಿ ಹಣ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. 150 ಅಧಿಕಾರಿಗಳು 40 ಮಷಿನ್‌ಗಳೊಂದಿಗೆ ಹಣವನ್ನು ಎಣಿಸುತ್ತಿದ್ದಾರೆ. ಐದು ದಿನ ಕಳೆದರೂ ಎಣಿಕೆ ಕಾರ್ಯ ಮುಗಿದಿಲ್ಲ. ಇನ್ನೂ 7 ಕೊಠಡಿ, 9 ಲಾಕರ್‌ಗಳ ಎಣಿಕೆ ಕಾರ್ಯ ಇದ್ದು, ಹೈದರಾಬಾದ್‌ನಿಂದ ಇನ್ನೂ 20 ಅಧಿಕಾರಿಗಳನ್ನು ಐಟಿ ಕರೆಸಿದೆ. ಸದ್ಯ ಕಾಂಗ್ರೆಸ್ ಹೈಕಮಾಂಡ್‌ ಸಂಸದನಿಂದ ಅಂತರವನ್ನು ಕಾಯ್ದುಕೊಂಡಿದೆ. ಇನ್ನೂ ಜಾರ್ಖಂಡ್‌ ಸಂಸದನ ಸಂಪತ್ತಿನ ಖಜಾನೆ ಐಟಿ ಅಧಿಕಾರಿಗಳಿಗೆ ಸವಾಲಾಗಿದೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more