ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

Published : Jun 21, 2024, 12:23 PM ISTUpdated : Jun 21, 2024, 12:24 PM IST

ಎಸ್‌ಸಿ-ಎಸ್‌ಟಿ ಸಮುದಾಯಗಳಿಂದಲೂ ಮೀಸಲು ಹೆಚ್ಚಳಕ್ಕೆ ಹೋರಾಟ 
ಮೀಸಲು ಪ್ರಮಾಣ ಶೇಕಡಾ.50ನನ್ನು ಮೀರಬಾರದೆಂದ ಸುಪ್ರೀಂ ಕೋರ್ಟ್ 
ಶೇ.50ರಷ್ಟು ಮೀಸಲಾತಿಯಲ್ಲೇ ಬೇಡಿಕೆ ಈಡೇರಿಸಬೇಕಾದ ಅನಿವಾರ್ಯತೆ

ಬಿಹಾರದಲ್ಲಿ(Bihar) SC, ST, ತೀರಾ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳವನ್ನು ರದ್ದು ಮಾಡಲಾಗಿದೆ. ಶೇಕಡಾ 65ರಷ್ಟು ಮೀಸಲಾತಿ(Reservation) ನೀಡುವ ಆದೇಶವನ್ನು ಪಾಟ್ನಾ ಹೈಕೋರ್ಟ್‌ ರದ್ದು(Patna High Court) ಮಾಡಿದೆ. ಬಿಹಾರದ ವಿವಿಧ ಮೀಸಲಾತಿ ತಿದ್ದುಪಡಿಗಳು ಅನೂರ್ಜಿತ, ಖಾಲಿ ಹುದ್ದೆಗಳ ಮತ್ತು ಸೇವೆಗಳ ಮೀಸಲಾತಿ (ತಿದ್ದುಪಡಿ) ಕಾಯ್ದೆ-2023, ಪ್ರವೇಶಾತಿ (ಶೈಕ್ಷಣಿಕ ಸಂಸ್ಥೆಗಳ) ಮೀಸಲಾತಿ (ತಿದ್ದುಪಡಿ)ಕಾಯ್ದೆ-2023, 14,15, 16ನೇ ವಿಧಿಯಲ್ಲಿ ಸಮಾನತೆಯ ಹಕ್ಕಿನ ಉಲ್ಲಂಘನೆ ಎಂದು ತೀರ್ಪು ನೀಡಿದೆ. ಪಾಟ್ನಾ ಹೈಕೋರ್ಟ್ ತೀರ್ಪಿನಿಂದ ಹಲವು ರಾಜ್ಯಗಳಲ್ಲಿ ಸಂಚಲನ ಮೂಡಿದೆ. ಕರ್ನಾಟಕದಲ್ಲೂ ಮೀಸಲಾತಿ ಹೆಚ್ಚಳ ಮಾಡಬೇಕೇಂಬ ಬೇಡಿಕೆ ಹಿನ್ನೆಲೆ ಹಿಂದಿನ ಸರ್ಕಾರಗಳು ತೆಗೆದುಕೊಂಡ ನಿರ್ಣಯಗಳಿಗೂ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಮೀಸಲಾತಿ ಹೆಚ್ಚಳ ಶೇಕಡಾ 50ರ ಗಡಿ ಮೀರದಂತೆ ಎಚ್ಚರಿಕೆ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more