ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

Published : Aug 15, 2022, 11:19 PM IST

ಸ್ವಾತಂತ್ರ್ಯ ಸಂಭ್ರಮದಲ್ಲಿ ಕರ್ನಾಟಕ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಚಾಕು ಇರಿತ, ಸಾವರ್ಕರ್ ಫೋಟೋ ವಿವಾದ ಭುಗಿಲೆದ್ದಿದೆ. ಮಂಗಳೂರಿನಲ್ಲಿ ಎಸ್‌ಡಿಪಿಐ ಗಲಾಟೆ ಎಬ್ಬಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ 144 ಸಕ್ಷೆನ್ ಜಾರಿ ಮಾಡಲಾಗಿದೆ. ವೀರ್ ಸಾವರ್ಕರ್ ಫೋಟೋ ಕಿತ್ತೆಸೆದ ಪಂಡರು ಗಲಭೆ ಎಬ್ಬಿಸಿದ್ದಾರೆ. ಹೀಗಾಗಿ ಲಾಠಿ ಚಾರ್ಜ್ ಆರಂಭಗೊಂಡಿದೆ. ಇದರ ನಡುವೆ ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್‌ಗೆ ಪುಂಡರು ಚಾಕು ಇರಿದ್ದಾರೆ. ಇದರಿಂದ ಶಿವಮೊಗ್ಗ ಮತ್ತೆ ಹೊತ್ತಿ ಉರಿದಿದೆ.ಶಿವಮೊಗ್ಗದಲ್ಲಿ ಸ್ವಾತಂತ್ರ್ಯವೀರರ ಫೋಟೋ ಕೆತ್ತೆಸೆದ ಪ್ರಕರಣನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರೆ ಇಂದು ಶಿವಮೊಗ್ಗ ಹೊತ್ತಿ ಉರಿಯುತ್ತಿರಲಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ.  ಎಸ್‌ಡಿಪಿಐ ಕಾರ್ಯಕರ್ತ ಆಸಿಫ್ ಪುಂಡಾಟಿಕೆಗೆ ತಕ್ಕ ಉತ್ತರ ನೀಡದ ಕಾರಣ ಇಂದು ಗಲಭೆ ಸೃಷ್ಟಿಸಿ ಓರ್ವನಿಗೆ ಚಾಕು ಇರಿಯಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more