ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

ಹಿಂದೂ ಯುವಕನಿಗ ಚಾಕು ಇರಿತ, ಸಾವರ್ಕರ್ ಫೋಟೋ ವಿವಾದಿಂದ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!

Published : Aug 15, 2022, 11:19 PM IST

ಸ್ವಾತಂತ್ರ್ಯ ಸಂಭ್ರಮದಲ್ಲಿ ಕರ್ನಾಟಕ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಚಾಕು ಇರಿತ, ಸಾವರ್ಕರ್ ಫೋಟೋ ವಿವಾದ ಭುಗಿಲೆದ್ದಿದೆ. ಮಂಗಳೂರಿನಲ್ಲಿ ಎಸ್‌ಡಿಪಿಐ ಗಲಾಟೆ ಎಬ್ಬಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ 144 ಸಕ್ಷೆನ್ ಜಾರಿ ಮಾಡಲಾಗಿದೆ. ವೀರ್ ಸಾವರ್ಕರ್ ಫೋಟೋ ಕಿತ್ತೆಸೆದ ಪಂಡರು ಗಲಭೆ ಎಬ್ಬಿಸಿದ್ದಾರೆ. ಹೀಗಾಗಿ ಲಾಠಿ ಚಾರ್ಜ್ ಆರಂಭಗೊಂಡಿದೆ. ಇದರ ನಡುವೆ ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್‌ಗೆ ಪುಂಡರು ಚಾಕು ಇರಿದ್ದಾರೆ. ಇದರಿಂದ ಶಿವಮೊಗ್ಗ ಮತ್ತೆ ಹೊತ್ತಿ ಉರಿದಿದೆ.ಶಿವಮೊಗ್ಗದಲ್ಲಿ ಸ್ವಾತಂತ್ರ್ಯವೀರರ ಫೋಟೋ ಕೆತ್ತೆಸೆದ ಪ್ರಕರಣನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರೆ ಇಂದು ಶಿವಮೊಗ್ಗ ಹೊತ್ತಿ ಉರಿಯುತ್ತಿರಲಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ.  ಎಸ್‌ಡಿಪಿಐ ಕಾರ್ಯಕರ್ತ ಆಸಿಫ್ ಪುಂಡಾಟಿಕೆಗೆ ತಕ್ಕ ಉತ್ತರ ನೀಡದ ಕಾರಣ ಇಂದು ಗಲಭೆ ಸೃಷ್ಟಿಸಿ ಓರ್ವನಿಗೆ ಚಾಕು ಇರಿಯಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more