ದೇಶದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ, ಮಿಜೋರಾಂನಲ್ಲಿ ಪ್ರಾಯೋಗಿಕ ಆರಂಭ

ದೇಶದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ, ಮಿಜೋರಾಂನಲ್ಲಿ ಪ್ರಾಯೋಗಿಕ ಆರಂಭ

Published : Aug 15, 2021, 11:29 AM ISTUpdated : Mar 29, 2022, 03:45 PM IST

ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

ನವದೆಹಲಿ (ಆ. 15): ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

'ಕ್ರೀಡೆ ಇಷ್ಟು ದಿವಸ ಪಠ್ಯೇತರ ಚಟುವಟಿಕೆಯಾಗಿತ್ತು. ಇನ್ಮುಂದೆ ಕ್ರೀಡೆ ಪ್ರಮುಖ ಪಠ್ಯವಾಗಲಿದೆ. ದೇಶದ ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ ನೀಡಲಾಗುವುದು. ಮಿಜೋರಾಂ ಸೈನಿಕ ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಪ್ರಾಯೋಗಿಕ ಆರಂಭವಾಗಿದೆ. ಇನ್ನು ಭಾರತದ ಪ್ರಗತಿಗೆ, ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ನಮ್ಮಲ್ಲಿರುವ ಇಂಧನ, ಸಂಪತ್ತನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಯಾಗಬೇಕು' ಎಂದು ಕರೆ ನೀಡಿದರು. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more