ದೇಶದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ, ಮಿಜೋರಾಂನಲ್ಲಿ ಪ್ರಾಯೋಗಿಕ ಆರಂಭ

ದೇಶದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ, ಮಿಜೋರಾಂನಲ್ಲಿ ಪ್ರಾಯೋಗಿಕ ಆರಂಭ

Suvarna News   | Asianet News
Published : Aug 15, 2021, 11:29 AM ISTUpdated : Mar 29, 2022, 03:45 PM IST

ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

ನವದೆಹಲಿ (ಆ. 15): ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

'ಕ್ರೀಡೆ ಇಷ್ಟು ದಿವಸ ಪಠ್ಯೇತರ ಚಟುವಟಿಕೆಯಾಗಿತ್ತು. ಇನ್ಮುಂದೆ ಕ್ರೀಡೆ ಪ್ರಮುಖ ಪಠ್ಯವಾಗಲಿದೆ. ದೇಶದ ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶ ನೀಡಲಾಗುವುದು. ಮಿಜೋರಾಂ ಸೈನಿಕ ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಪ್ರಾಯೋಗಿಕ ಆರಂಭವಾಗಿದೆ. ಇನ್ನು ಭಾರತದ ಪ್ರಗತಿಗೆ, ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ನಮ್ಮಲ್ಲಿರುವ ಇಂಧನ, ಸಂಪತ್ತನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಯಾಗಬೇಕು' ಎಂದು ಕರೆ ನೀಡಿದರು. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more