ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪ, ಇಂಡಿ ಮೈತ್ರಿ ಒಕ್ಕೂಟದಲ್ಲಿ ಅಪಸ್ವರ?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪ, ಇಂಡಿ ಮೈತ್ರಿ ಒಕ್ಕೂಟದಲ್ಲಿ ಅಪಸ್ವರ?

Published : Dec 20, 2023, 10:42 PM IST

ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪಕ್ಕೆ ಗಾಂಧಿ ಕುಟುಂಬ ಮೌನ, ಉತ್ತರ ಪ್ರದೇಶದಿಂದ ಖರ್ಗೆ ಸ್ಪರ್ಧೆಗೆ ಪ್ಲಾನ್, ದಲಿತ ಮತ ಸೆಳೆಯಲು ರಣತಂತ್ರ, ಉಪರಾಷ್ಟ್ರಪತಿಯ ಮಿಮಿಕ್ರಿ ಸಮರ್ಥಿಸಿದ ಕಲ್ಯಾಣ್ ಬ್ಯಾನರ್ಜಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 
 

ಮಲ್ಲಿಕಾರ್ಜುನ ಖರ್ಗೆ ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಅನ್ನೋ ಪ್ರಸ್ತಾಪ ಇದೀಗ ಕೋಲಾಹಲ ಸೃಷ್ಟಿಸಿದೆ. ಇದು ರಾಹುಲ್ ಗಾಂಧಿಯನ್ನು ಹಣಿಯುವ ತಂತ್ರ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ 12 ಪಕ್ಷಗಳು ಖರ್ಗೆ ಪ್ರಧಾನಿ ಅಭ್ಯರ್ಥಿಗೆ ಸಹಮತ ವ್ಯಕ್ತಪಡಿಸಿದೆ. ಇನ್ನುಳಿದ ಪಕ್ಷಗಳ ನಾಯಕರ ಮೌನಕ್ಕೆ ಜಾರಿದ್ದಾರೆ. ಪ್ರಮುಖವಾಗಿ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಈ ಪ್ರಸ್ತಾವ ವಿರೋಧಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಆದರೆ ಈ ಪ್ರಸ್ತಾವನ್ನು ರಾಜ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ಇದರ ಬೆನ್ನಲ್ಲೇ ಖರ್ಗೆ ಕಲಬುರಗಿ ಕ್ಷೇತ್ರ ತೊರೆದು ಉತ್ತರ ಪ್ರದೇಶದ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ಲಾನ್ ನಡೆಯುತ್ತಿದೆ ಅನ್ನೋ ಮಾತು ಬಲವಾಗಿ ಕೇಳಿಬರುತ್ತಿದೆ.
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more