ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪ, ಇಂಡಿ ಮೈತ್ರಿ ಒಕ್ಕೂಟದಲ್ಲಿ ಅಪಸ್ವರ?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪ, ಇಂಡಿ ಮೈತ್ರಿ ಒಕ್ಕೂಟದಲ್ಲಿ ಅಪಸ್ವರ?

Published : Dec 20, 2023, 10:42 PM IST

ಖರ್ಗೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪಕ್ಕೆ ಗಾಂಧಿ ಕುಟುಂಬ ಮೌನ, ಉತ್ತರ ಪ್ರದೇಶದಿಂದ ಖರ್ಗೆ ಸ್ಪರ್ಧೆಗೆ ಪ್ಲಾನ್, ದಲಿತ ಮತ ಸೆಳೆಯಲು ರಣತಂತ್ರ, ಉಪರಾಷ್ಟ್ರಪತಿಯ ಮಿಮಿಕ್ರಿ ಸಮರ್ಥಿಸಿದ ಕಲ್ಯಾಣ್ ಬ್ಯಾನರ್ಜಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 
 

ಮಲ್ಲಿಕಾರ್ಜುನ ಖರ್ಗೆ ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಅನ್ನೋ ಪ್ರಸ್ತಾಪ ಇದೀಗ ಕೋಲಾಹಲ ಸೃಷ್ಟಿಸಿದೆ. ಇದು ರಾಹುಲ್ ಗಾಂಧಿಯನ್ನು ಹಣಿಯುವ ತಂತ್ರ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ 12 ಪಕ್ಷಗಳು ಖರ್ಗೆ ಪ್ರಧಾನಿ ಅಭ್ಯರ್ಥಿಗೆ ಸಹಮತ ವ್ಯಕ್ತಪಡಿಸಿದೆ. ಇನ್ನುಳಿದ ಪಕ್ಷಗಳ ನಾಯಕರ ಮೌನಕ್ಕೆ ಜಾರಿದ್ದಾರೆ. ಪ್ರಮುಖವಾಗಿ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಈ ಪ್ರಸ್ತಾವ ವಿರೋಧಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಆದರೆ ಈ ಪ್ರಸ್ತಾವನ್ನು ರಾಜ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ಇದರ ಬೆನ್ನಲ್ಲೇ ಖರ್ಗೆ ಕಲಬುರಗಿ ಕ್ಷೇತ್ರ ತೊರೆದು ಉತ್ತರ ಪ್ರದೇಶದ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ಲಾನ್ ನಡೆಯುತ್ತಿದೆ ಅನ್ನೋ ಮಾತು ಬಲವಾಗಿ ಕೇಳಿಬರುತ್ತಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more